ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಹಾತ್ಮರ ಮೂರ್ತಿಗಳನ್ನು ಸ್ಥಾಪಿಸುವುದು ರಾಜಕೀಯ ಉದ್ದೇಶಕ್ಕಲ್ಲ, ಜನರನ್ನು ಖುಷಿಪಡಿಸಲೂ ಅಲ್ಲ. ಅವರ ಸಾಧನೆ ಹೋರಾಟ, ನಮ್ಮ ಮಕ್ಕಳಿಗೆ ಸ್ಫೂರ್ತಿಯಾಗಲಿ, ಈ ದೇಶದ ಸಂಸ್ಕೃತಿ ಉಳಿಯಲಿ ಎಂಬ ಕಾರಣಕ್ಕೆ ಮೂರ್ತಿ ಪ್ರತಿಷ್ಠಾಪಿಸುತ್ತಿದ್ದೇನೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು. Home add -Advt ಸುಳೇಭಾವಿ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ವಂತ ಹಣದಿಂದ ಪ್ರತಿಷ್ಠಾಪಿಸಿರುವ ಛತ್ರಪತಿ ಶಿವಾಜಿ ಮಹಾರಾಜರ ನೂತನ ಮೂರ್ತಿಯನ್ನು ಭಾನುವಾರ … Continue reading *ಮಹಾತ್ಮರ ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯ ಉದ್ದೇಶವಿಲ್ಲ, ಮುಂದಿನ ಪೀಳಿಗೆಗೆ ಸ್ಫೂರ್ತಿ ತುಂಬುವ ಉದ್ದೇಶ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್* *ಸುಳೇಭಾವಿಯಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿ ಅನಾವರಣ* *ಚುನಾವಣೆ ಸಂದರ್ಭದಲ್ಲಿ ಬಂದು ಬೆಂಕಿ ಹಚ್ಚುವವರ ಬಗ್ಗೆ ಎಚ್ಚರವಿರಲಿ*
Copy and paste this URL into your WordPress site to embed
Copy and paste this code into your site to embed