*ಕೃಷಿ ಮೇಲಿನ ಕಾರ್ಪೋರೆಟ್ ಆಕ್ರಮಣ ನಿಲ್ಲಿಸಿ: ರೈತರ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ: ಕೃಷಿ ಮೇಲಿನ ಕಾರ್ಪೋರೆಟ್ ಆಕ್ರಮಣ ನಿಲ್ಲಿಸಿ, ರೈತರ ಬೆಳೆಗಳಿಗೆ ಎಂಎಸ್ ಪಿ ಖಾತ್ರಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಇಂದು ಸಂಯುಕ್ತ ಹೋರಾಟ ಕರ್ನಾಟಕ ಸದಸ್ಯರು ಬೆಳಗಾವಿಯ ಚನ್ನಮ್ಮ ವೃತ್ತದಲ್ಲಿ ಕಾರ್ಪೋರೆಟ್ ಕಂಪನಿಯ ಮಾಲೀಕರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು. ರೈತರ ಹಾಗೂ ಜನಸಾಮಾನ್ಯರ ಬದುಕಿಗೆ ಕಂಟಕವಾಗಿರುವ ವಿದ್ಯುತ್ ಖಾಸಗೀಕರಣ ರದ್ದಾಗಬೇಕು. ಖಾಸಗಿ ಕಂಪನಿಗಳ ಹಿತ ಕಾಯಲು ತಂದಿರುವ ಕಾರ್ಮಿಕ ವಿರೋಧಿ ನಾಲ್ಕು ಕೋಡ್ ಗಳು ರದ್ದಾಗಬೇಕು … Continue reading *ಕೃಷಿ ಮೇಲಿನ ಕಾರ್ಪೋರೆಟ್ ಆಕ್ರಮಣ ನಿಲ್ಲಿಸಿ: ರೈತರ ಪ್ರತಿಭಟನೆ*