*ತಾಯಿ-ಮಗನ ಮೇಲೆ ಬೀದಿನಾಯಿ ದಾಳಿ; ಗಂಭೀರ ಗಾಯ*

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಆಸ್ಪತ್ರೆಗೆ ಹೋಗಿ ವಾಪಸ್ ಆಗುತ್ತಿದ್ದ ತಾಯಿ ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ರಾಯಚೂರಿನ ಸಿಂಧಗಿ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ತಾಯಿ ಹಾಗೂ ಮಗ ಇಬ್ಬರೂ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಂಗಮ್ಮ (36) ಹಾಗೂ ಮಗ ಪ್ರೀತಂ (15) ಗಾಯಾಳುಗಳು. ಪ್ರೀತಂ ಆಸ್ಪತ್ರೆಯಿಂದ ಆಗಷ್ಟೇ ಹೊರ ಬಂದು ರಸ್ತೆಯಲ್ಲಿ ನಿಂತಿದ್ದ. ಈ ವೇಳೆ ಏಕಾಏಕಿ ಬೀದಿ ನಾಯಿ ದಾಳಿ ನಡೆಸಿ ಕಚ್ಚಿದೆ. … Continue reading *ತಾಯಿ-ಮಗನ ಮೇಲೆ ಬೀದಿನಾಯಿ ದಾಳಿ; ಗಂಭೀರ ಗಾಯ*