*ಕಳ್ಳತನ ಆರೋಪ; ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಕಳ್ಳತನ ಆರೋಪ ಮಾಡಿ ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಪರಿಶೀಲಿಸಿದ್ದರಿಂದ ಮನನೊಂದ 8ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಗಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ದಿವ್ಯಾ ಬಾರಕೇರ ಆತ್ಮಹತ್ಯೆ ಮಾಡಿಕೊಂಡಿರುವ 8ನೇ ತರಗತಿ ವಿದ್ಯಾರ್ಥಿನಿ. ನಿನ್ನೆ ಶಾಲೆಯಿಂದ ಮನೆಗೆ ಬಂದ ವಿದ್ಯಾರ್ಥಿನಿ ನೇಣಿಗೆ ಕೊರಳೊಡ್ದಿದ್ದಾಳೆ. ಬಾಗಲಕೋಟೆ ತಾಲೂಕಿನ ಕದಂಪುರ ಗ್ರಾಮದ ಪ್ರೌಢ ಶಾಲೆಯ ಕನ್ನಡ ಶಿಕ್ಷಕಿ ಜಯಶ್ರೀ ಮಿಶ್ರೀಕೋಟಿ ತನ್ನ 2000 ರೂಪಾಯಿ ಕಾಣೆಯಾಗಿದೆ ಎಂದು ಹತ್ತನೆ ತರಗತಿಯ ನಾಲ್ವರು ವಿದ್ಯಾರ್ಥಿನಿಯನ್ನು ಹಾಗೂ 8ನೇ ತರಗತಿಯ ದಿವ್ಯಾಳನ್ನು … Continue reading *ಕಳ್ಳತನ ಆರೋಪ; ಸಮವಸ್ತ್ರ ಬಿಚ್ಚಿಸಿ ಪರಿಶೀಲನೆ; ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ*