*ಮೂವರ ಜೀವ ಉಳಿಸಿದ ವಿದ್ಯಾರ್ಥಿನಿ: ಮಾನವೀಯತೆ ಮೆರೆದ ಬಾಲಕಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೇಲ್ವೆ ಗೇಟ್ ಬಳಿ ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದ ಮೂವರ ಜೀವ ಉಳಿಸಿ ಮಾನವೀಯತೆ ಮೆರೆದ ಬಾಲಿಕಾ ಆದರ್ಶ ವಿದ್ಯಾಲಯದ 9 ನೇ ತರಗತಿ ವಿದ್ಯಾರ್ಥಿನಿ ಸ್ಪೂರ್ತಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಸತ್ಕರಿಸಿದರು. ಸ್ಫೂರ್ತಿ ಹಾಗೂ ಅವಳ ತಂದೆಯ ಸಮಯ ಪ್ರಜ್ಞೆಯನ್ನು ಸಚಿವರು ಮುಕ್ತಕಂಠದಿಂದ ಶ್ಲಾಘಿಸಿದರು. ಏನಿದು ಪ್ರಕರಣ?ಆಗಸ್ಟ್ 22ರಂದು ರಾತ್ರಿ 8:45ರ ಸಮಯದಲ್ಲಿ ಟಿಳಕವಾಡಿಯ ಕಾಂಗ್ರೆಸ್ ರಸ್ತೆಯ ಮೊದಲನೇ ರೈಲ್ವೆ … Continue reading *ಮೂವರ ಜೀವ ಉಳಿಸಿದ ವಿದ್ಯಾರ್ಥಿನಿ: ಮಾನವೀಯತೆ ಮೆರೆದ ಬಾಲಕಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸನ್ಮಾನ*