*ಪರೀಕ್ಷೆ ನಡೆಯುತ್ತಿದ್ದಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿಯೋರ್ವ ಕಟ್ಟಡದಿಂದ ಜಿಗಿದು ಆಮಹತ್ಯೆಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲ್ ನಲ್ಲಿ ನಡೆದಿದೆ. ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಪರೀಕ್ಷ ಅಭೀತಿಯಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. 19 ವರ್ಷದ ಸತ್ಯಂ ಸುಮನ್ ಮೃತ ವಿದ್ಯಾರ್ಥಿ. ಪರೀಕ್ಷೆ ನಡೆಯುತ್ತಿದ್ದಾಗಲೇ ಪರೀಕ್ಷಾ ಹಾಲ್ ನಿಂದ ಹೊರ ಬಂದ ವಿದ್ಯಾರ್ಥಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮಣಿಪಾಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. *ನೇಣುಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ ಟೇಬಲ್ ಶವ ಪತ್ತೆ* … Continue reading *ಪರೀಕ್ಷೆ ನಡೆಯುತ್ತಿದ್ದಾಗಲೇ ಕಟ್ಟಡದಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ*
Copy and paste this URL into your WordPress site to embed
Copy and paste this code into your site to embed