Latest

ಹಾಸ್ಟೇಲ್ ನಲ್ಲಿಯೇ ನೇಣಿಗೆ ಕೊರಳೊಡ್ಡಿದ ವಿದ್ಯಾರ್ಥಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿದ್ಯಾರ್ಥಿಯೋರ್ವ ಹಾಸ್ಟೇಲ್ ನಲ್ಲಿಯೇ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವಿ.ವಿ.ಪುರಂ ಹಾಸ್ಟೇಲ್ ನಲ್ಲಿ ನಡೆದಿದೆ.

ಪ್ರಮೋದ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಮೂಲತ: ಗುಡಿಬಂಡೆ ಮೂಲದವನಾಗಿದ್ದ ಪ್ರಮೋದ್, ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿನ ವಿವಿ ಪುರಂ ಹಾಸ್ಟೇಲ್ ನಲ್ಲಿ ಇದ್ದ. ಆದರೆ ಇದೀಗ ವಿದ್ಯರಥಿ ಹಾಸ್ಟೇಲ್ ಫ್ಯಾನ್ ಗೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

ವಿದ್ಯಾರ್ಥಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ವಿವಿ ಪುರಂ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ತಂದೆಯನ್ನೇ ಹತ್ಯೆಗೈದ ಮಗ

Home add -Advt

Related Articles

Back to top button