*ಕರ್ನಾಟಕ ಸರ್ಕಾರದ ವಿನೂತನ ಯೋಜನೆ: ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು*
ವಿದೇಶದಲ್ಲಿ ವ್ಯಾಸಂಗ ಮಾಡುವವರಿಗೆ ಮಾಹಿತಿ ನೀಡಲು ವಿಶೇಷ ಮೇಳ ಪ್ರಗತಿವಾಹಿನಿ ಸುದ್ದಿ: ವಿದೇಶ ವ್ಯಾಸಂಗ ಶ್ರೀಮಂತರಿಗೆ ಮಾತ್ರವಲ್ಲ ಈಗ ಎಲ್ಲರಿಗೂ ಕೈಗೆಟುಕಲಿದೆ. ವಿದೇಶದಲ್ಲಿ ಅಧ್ಯಯನ ಮಾಡಬೇಕೆಂಬ ಕನಸು ಕಂಡಿರುವವರಿಗೆ ಅದು ನನಸಾಗುವ ಕಾಲ ಬಂದಿದೆ. ಇದೆಲ್ಲಾ ಸಾಧ್ಯವಾಗುತ್ತಿರುವುದು ಕರ್ನಾಟಕ ಸರ್ಕಾರದ ಹೊಸ ಯೋಜನೆಯಿಂದ. ಆರ್ಥಿಕವಾಗಿ ದುರ್ಬಲವಾಗಿರುವ, ಮಧ್ಯಮವರ್ಗದ ಹಿನ್ನೆಲೆಯ ವಿದ್ಯಾರ್ಥಿಗಳು ಸಹ ಈಗ ವಿದೇಶದಲ್ಲಿ ಉನ್ನತ ಶಿಕ್ಷಣವನ್ನು ಯಾವುದೇ ತೊಂದರೆಯಿಲ್ಲದೇ ಪಡೆಯಬಹುದಾಗಿದೆ. Home add -Advt ಕೌಶಲ್ಯ ಅಭಿವೃದ್ಧಿ ಇಲಾಖೆ ಅಡಿಯ ಕರ್ನಾಟಕ ವೃತ್ತಿಪರ ತರಬೇತಿ ಮತ್ತು … Continue reading *ಕರ್ನಾಟಕ ಸರ್ಕಾರದ ವಿನೂತನ ಯೋಜನೆ: ತೆರೆಯಲಿದೆ ಜಾಗತಿಕ ಶಿಕ್ಷಣದ ಹೆಬ್ಬಾಗಿಲು*
Copy and paste this URL into your WordPress site to embed
Copy and paste this code into your site to embed