ಯಶಸ್ಸು ಯಾರ ಸ್ವತ್ತೂ ಅಲ್ಲ, ಪರಿಶ್ರಮ ಮತ್ತು ಧೈರ್ಯದಿಂದ ಯಶಸ್ಸು ಸಿಗುತ್ತದೆ – ಡಿ.ಕೆ.ಶಿವಕುಮಾರ

*ಹುಕ್ಕೇರಿ ಮಠದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು* ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ: ನಾವು ಯಶಸ್ಸು ಸಾಧಿಸಬೇಕಾದರೆ ಧರ್ಮರಾಯನ ಧರ್ಮತ್ವ, ದಾನಶೂರ ಕರ್ಣನ ದಾನತ್ವ, ಅರ್ಜುನನ ಗುರಿ, ಭೀಮನ ಬಲ, ವಿದುರನ ನೀತಿ, ಕೃಷ್ಣನ ತಂತ್ರ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಹುಕ್ಕೇರಿ ಗುರುಶಾಂತೇಶ್ವರ ಹಿರೇಮಠದಲ್ಲಿ ಬುಧವಾರ ಸಂಜೆ ನವರಾತ್ರಿ ನಿಮಿತ್ಯ ನಡೆದ ಕಾರ್ಯಕ್ರಮದಲ್ಲಿ ರೇಣುಕಶ್ರೀ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಯಶಸ್ಸು ಯಾರ ಸ್ವತ್ತೂ ಅಲ್ಲ. ಪರಿಶ್ರಮ ಮತ್ತು ಧೈರ್ಯದಿಂದ ಯಶಸ್ಸು … Continue reading ಯಶಸ್ಸು ಯಾರ ಸ್ವತ್ತೂ ಅಲ್ಲ, ಪರಿಶ್ರಮ ಮತ್ತು ಧೈರ್ಯದಿಂದ ಯಶಸ್ಸು ಸಿಗುತ್ತದೆ – ಡಿ.ಕೆ.ಶಿವಕುಮಾರ