ಯಶಸ್ಸು ಯಾರ ಸ್ವತ್ತೂ ಅಲ್ಲ, ಪರಿಶ್ರಮ ಮತ್ತು ಧೈರ್ಯದಿಂದ ಯಶಸ್ಸು ಸಿಗುತ್ತದೆ – ಡಿ.ಕೆ.ಶಿವಕುಮಾರ
*ಹುಕ್ಕೇರಿ ಮಠದ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು* ಪ್ರಗತಿವಾಹಿನಿ ಸುದ್ದಿ, ಹುಕ್ಕೇರಿ: ನಾವು ಯಶಸ್ಸು ಸಾಧಿಸಬೇಕಾದರೆ ಧರ್ಮರಾಯನ ಧರ್ಮತ್ವ, ದಾನಶೂರ ಕರ್ಣನ ದಾನತ್ವ, ಅರ್ಜುನನ ಗುರಿ, ಭೀಮನ ಬಲ, ವಿದುರನ ನೀತಿ, ಕೃಷ್ಣನ ತಂತ್ರ ಇರಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.Home add -Advt ಹುಕ್ಕೇರಿ ಗುರುಶಾಂತೇಶ್ವರ ಹಿರೇಮಠದಲ್ಲಿ ಬುಧವಾರ ಸಂಜೆ ನವರಾತ್ರಿ ನಿಮಿತ್ಯ ನಡೆದ ಕಾರ್ಯಕ್ರಮದಲ್ಲಿ ರೇಣುಕಶ್ರೀ ಪ್ರಶಸ್ತಿ ಪ್ರದಾನ ಮಾಡಿ ಅವರು ಮಾತನಾಡಿದರು. ಯಶಸ್ಸು ಯಾರ ಸ್ವತ್ತೂ ಅಲ್ಲ. ಪರಿಶ್ರಮ ಮತ್ತು … Continue reading ಯಶಸ್ಸು ಯಾರ ಸ್ವತ್ತೂ ಅಲ್ಲ, ಪರಿಶ್ರಮ ಮತ್ತು ಧೈರ್ಯದಿಂದ ಯಶಸ್ಸು ಸಿಗುತ್ತದೆ – ಡಿ.ಕೆ.ಶಿವಕುಮಾರ
Copy and paste this URL into your WordPress site to embed
Copy and paste this code into your site to embed