*ಸಕ್ಕರೆ ಕಾರ್ಖಾನೆ ದುರಂತ: ಮೂವರ ಸಾವು;* *ಸಮಗ್ರ ತನಿಖೆ ಮತ್ತು ಸೂಕ್ತ ಪರಿಹಾರಕ್ಕೆ ಆಗ್ರಹ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಇನಾಮದಾರ್ ಸಕ್ಕರೆ ಕಾರ್ಖಾನೆ ಬಾಯ್ಲರ್ ಸ್ಫೋಟಗೊಂಡು ಮೂವರು ಕಾರ್ಮಿಕರು ಮೃತಪಟ್ಟಿದ್ದಾರೆ. ಈ ಕುರಿತು ಪೊಲೀಸರು ನೀಡಿರುವ ಮಾಹಿತಿ ಇಲ್ಲಿದೆ: Home add -Advt ದಿನಾಂಕ : 07.01.2026 ರಂದು 13.30 ಗಂಟೆ ಸುಮಾರಿಗೆ ಬೆಳಗಾವಿ ಜಿಲ್ಲೆಯ ರಾಮದುರ್ಗ ಉಪವಿಭಾಗದ ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯ ಮರಕುಂಬಿ ಗ್ರಾಮದ ಇನಾಮ್ಹಾರ್ ಶುಗರ್ಸ್ ಫ್ಯಾಕ್ಟರಿಯಲ್ಲಿ ಜ್ಯೂಸ್ ಬಾಯಿಲಿಂಗ್ ಹೌಸ್ ಕುದಿಯುವ ಕಬ್ಬಿನ ಹಾಲು ಸಿಡಿದು ಎಂಟು ಜನ ಕಾರ್ಮಿಕರಿಗೆ ತೀವ್ರ ಗಾಯವಾಗಿದ್ದು, ಅವರನ್ನು ಬೈಲಹೊಂಗಲ … Continue reading *ಸಕ್ಕರೆ ಕಾರ್ಖಾನೆ ದುರಂತ: ಮೂವರ ಸಾವು;* *ಸಮಗ್ರ ತನಿಖೆ ಮತ್ತು ಸೂಕ್ತ ಪರಿಹಾರಕ್ಕೆ ಆಗ್ರಹ*
Copy and paste this URL into your WordPress site to embed
Copy and paste this code into your site to embed