*ಮಗನನ್ನು ವಿಷ ಹಾಕಿ ಕೊಂದು ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ-ಅಜ್ಜಿ*

ಪ್ರಗತಿವಾಹಿನಿ ಸುದ್ದಿ: ಮಗನನ್ನು ಹತ್ಯೆಗೈದು ಬಳಿಕ ತಾಯಿ ಹಾಗೂ ಅಜ್ಜಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೋರಮಂಗಲದ ತಾವರೆಕೆರೆ ಬಳಿಯ ಎಸ್.ಜಿ.ಪಾಳ್ಯದಲ್ಲಿ ಈ ಘಟನೆ ನಡೆದಿದೆ. ಮೌನಿಶ್ (14), ತಾಯಿ ಸುಧಾ ಹಾಗೂ ಅಜ್ಜಿ ಮುದ್ದಮ್ಮ ಮೃತರು. ಮಗ ಮೌನೀಶ್ ಗೆ ವಿಷ ಕುಡಿಸಿ ಕೊಲೆಗೈದು ಬಳಿಕ ತಾಯಿ ಹಾಗೂ ಅಜ್ಜಿ ಕೂಡ ವಿಷ ಸೇವ್ಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್.ಜಿ.ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬಿರಿಯಾನಿ ಹೋಟೆಲ್ ಮಾಡಿಕೊಂಡು ಜೀವನ ನಡೆಸುತ್ತಿದ್ದ ಸುಧಾ … Continue reading *ಮಗನನ್ನು ವಿಷ ಹಾಕಿ ಕೊಂದು ಬಳಿಕ ಆತ್ಮಹತ್ಯೆಗೆ ಶರಣಾದ ತಾಯಿ-ಅಜ್ಜಿ*