ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೃಣಾಲ್‌ ಹೆಬ್ಬಾಳ್ಕರ್ ಬೆಂಬಲಿಸಿ: ಸಚಿವ ಸತೀಶ್ ಜಾರಕಿಹೊಳಿ 

* *ಕಂಗ್ರಾಳಿ‌ ಗಲ್ಲಿ, ಅಲಾರವಾಡ, ಬಸವನ ಕುಡುಚಿ ಗ್ರಾಮಗಳಲ್ಲಿ ಕಾರ್ಯಕರ್ತರ ಸಮಾವೇಶ*  ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಕಳೆದ 11 ವರ್ಷಗಳಿಂದ ಸಮಾಜ ಸೇವೆಯಲ್ಲಿ ತೊಡಗಿರುವ ಮೃಣಾಲ್‌ ಹೆಬ್ಬಾಳ್ಕರ್ ಯೋಗ್ಯ ಅಭ್ಯರ್ಥಿ ಆಗಿದ್ದು, ಜನರ ನಾಡಿ ಮಿಡಿತ ಅರಿತಿದ್ದಾರೆ. ಇಂಥ ಸೂಕ್ತ ಅಭ್ಯರ್ಥಿಗೆ ಜನರು ಆಶೀರ್ವದಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಮಾಜ ಸೇವಕನಾಗಿ ಗುರುತಿಸಿಕೊಂಡಿರುವ ಮೃಣಾಲ್‌ ಜಿಲ್ಲೆಯ ಘನತೆಯನ್ನು ಎತ್ತಿಹಿಡಿಯಲಿದ್ದಾರೆ ಎಂದರು.Home add -Advt ಕಂಗ್ರಾಳಿ‌ ಗಲ್ಲಿ, ಅಲಾರವಾಡ, ಬಸವನ ಕುಡುಚಿ … Continue reading ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಮೃಣಾಲ್‌ ಹೆಬ್ಬಾಳ್ಕರ್ ಬೆಂಬಲಿಸಿ: ಸಚಿವ ಸತೀಶ್ ಜಾರಕಿಹೊಳಿ