*ಅಭಯ ಪಾಟೀಲ್ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಸುಜೀತ್ ಮುಳಗುಂದ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ್ ಅವರ ಮೇಲಿರುವ ಅಕ್ರಮ ಭೂ ಕಬಳಿಕೆಯ ಆರೋಪದ ಹಿನ್ನೆಲೆಯಲ್ಲಿ ಅವರ ಮೇಲೆ ಎಫ್ ಐಆರ್ ದಾಖಲಿಸಬೇಕೆಂದು ಸುಪ್ರೀಂ ಕೋರ್ಟ್  ಕರ್ನಾಟಕ ಸರಕಾರ ಹಾಗೂ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ ಎಂದು ಸಾಮಾಜಿಕ ಕಾರ್ಯಕರ್ತ ಸುಜೀತ್ ಮುಳಗುಂದ ಆರೋಪಿಸಿದರು. ಶನಿವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಳೆದ 12 ವರ್ಷಗಳ ಹಿಂದೆ ಆರಂಭಿಸಿರುವ ಈ ಹೋರಾಟದಲ್ಲಿ ಹೈಕೋರ್ಟ್ ನಲ್ಲಿ ನಮಗೆ ತಾಂತ್ರಿಕ ಕಾರಣದಿಂದ ಹಿನ್ನಡೆಯಾಗಿತ್ತು. ಇದನ್ನು ನಾವು ಪ್ರಶ್ನಿಸಿ … Continue reading *ಅಭಯ ಪಾಟೀಲ್ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ: ಸುಜೀತ್ ಮುಳಗುಂದ*