*ಸುರೇಶ್ ಕೆ. ಸೇರಿ 32 ಪತ್ರಕರ್ತರಿಗೆ ದತ್ತಿ ಪ್ರಶಸ್ತಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ಪ್ರಸಕ್ತ ಸಾಲಿನ ‘ಮಹದೇವ ಪ್ರಕಾಶ್’ ಪ್ರಶಸ್ತಿಗೆ ವಿಜಯ ಕರ್ನಾಟಕದ ಬೆಳಗಾವಿ-ಬಾಗಲಕೋಟೆ ಅವೃತ್ತಿಯ ಸ್ಥಾನಿಕ ಸಂಪಾದಕ ಕೆ. ಸುರೇಶ್ ಸೇರಿದಂತೆ 28 ಮಂದಿಯನ್ನು ನಾನಾ ದತ್ತಿ ಪ್ರಶಸ್ತಿಗಳಿಗೆ ಆಯ್ಕೆ ಮಾಡಲಾಗಿದೆ. ಪ್ರತಿಷ್ಠಿತ ‘ದತ್ತಿನಿಧಿ ಪ್ರಶಸ್ತಿ’ಗಳನ್ನು ವೃತ್ತಿ ಸೇವೆ, ಸಾಮಾಜಿಕ ಬದ್ಧತೆ ಹಾಗೂ ಮಾಧ್ಯಮ ರಂಗದ ಸಾಧನೆಗಳನ್ನು ಪರಿಗಣಿಸಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿರುವ ಪತ್ರಕರ್ತರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು 5 ಸಾವಿರ ರೂ. ನಗದು … Continue reading *ಸುರೇಶ್ ಕೆ. ಸೇರಿ 32 ಪತ್ರಕರ್ತರಿಗೆ ದತ್ತಿ ಪ್ರಶಸ್ತಿ*