*ಸೂರ್ಯ್‌ ರಥ ಯಾತ್ರೆಗೆ ರಾಜ್ಯದಲ್ಲಿ ಅಧಿಕೃತ ಚಾಲನೆ*

ಪಿಎಂ ಸೂರ್ಯ್‌ ಘರ್ ಯೋಜನೆ ಪ್ರಚಾರಕ್ಕೆ ಎಂಎನ್ಆರ್‌ಇಗೆ ರಾಜ್ಯದ ಸಾಥ್ ಪ್ರಗತಿವಾಹಿನಿ ಸುದ್ದಿ: ದೇಶದ ಒಂದು ಕೋಟಿ ಮನೆಗಳ ಮಲ್ಛಾವಣಿಗೆ ಸೋಲಾರ್ ಫಲಕ ಅಳವಡಿಸುವ ಮೂಲಕ ಉಚಿತ ವಿದ್ಯುತ್‌ ಒದಗಿಸುವ ಸೂರ್ಯ ಘರ್‌ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ರಾಜ್ಯದಲ್ಲಿ ಈ ಕುರಿತ ಪ್ರಚಾರಕ್ಕೆ ಇಂಧನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ ಶನಿವಾರ ಅಧಿಕೃತ ಚಾಲನೆ ನೀಡಿದರು. ಬೆಸ್ಕಾಂ ಕೇಂದ್ರ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರ ಗೃಹ ಬಳಕೆಗೆ ಮಾತ್ರ ನೆರವು ನೀಡುವ ಸೂರ್ಯ ಘರ್ … Continue reading *ಸೂರ್ಯ್‌ ರಥ ಯಾತ್ರೆಗೆ ರಾಜ್ಯದಲ್ಲಿ ಅಧಿಕೃತ ಚಾಲನೆ*