*ಎನ್ ಐಎ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರ ಸುಹೇಲ್*
ಪ್ರಗತಿವಾಹಿನಿ ಸುದ್ದಿ: ಕೆಲ ದಿನಗಳ ಹಿಂದೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಬಂಧನಕ್ಕೊಳಗಾಗಿದ್ದ ಶಂಕಿತ ಉಗ್ರ ಸುಹೇಲ್ನ ವಶಕ್ಕೆ ಪಡೆದಿರುವ ರಾಷ್ಟ್ರೀಯ ತನಿಖಾ ದಳ (NIA) ತೀವ್ರ ವಿಚಾರಣೆ ನಡೆಸಿದೆ. ವಿಚರಣೆ ವೇಳೆ ಅಯೋಧ್ಯೆಯ ರಾಮಮಂದಿರ ಸ್ಫೋಟದ ಸಂಚು ಹಾಗೂ ಪಾಕಿಸ್ತಾನಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ಆಘಾತಕಾರಿ ಮಾಹಿತಿ ಹೊರಬಂದಿದೆ. ಇದರ ಬೆನ್ನಲ್ಲೇ, ಶುಕ್ರವಾರ ಹರಿಹರಕ್ಕೆ ಆಗಮಿಸಿದ ಎನ್ಐಎ ಅಧಿಕಾರಿಗಳ ವಿಶೇಷ ತಂಡವು ಶಂಕಿತ ಉಗ್ರನನ್ನು ಮತ್ತಷ್ಟು ವಿಚಾರಣೆಗೆ ಒಳಪಡಿಸಿದೆ. ಎನ್ಐಎ ಅಧಿಕಾರಿಗಳು … Continue reading *ಎನ್ ಐಎ ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಾಯ್ಬಿಟ್ಟ ಶಂಕಿತ ಉಗ್ರ ಸುಹೇಲ್*
Copy and paste this URL into your WordPress site to embed
Copy and paste this code into your site to embed