Belagavi NewsBelgaum NewsKannada NewsKarnataka NewsLatest

ಗಣೇಶ ಮೂರ್ತಿ ಪ್ರತಿಷ್ಠಾಪಿಸಿದ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರತಿಷ್ಠಾಪಿಸುವ ಪರಿಸರಸ್ನೇಹಿ ಗಣೇಶ ಮೂರ್ತಿಗೆ ನಗರದ ಕಿತ್ತೂರು ಚೆನ್ನಮ್ಮ ವೃತ್ತದಲ್ಲಿ ಇರುವ ಗಣಪತಿ‌ ದೇವಸ್ಥಾನದಲ್ಲಿ ಪೂಜೆ ನೆರವೇರಿಸಿದರು. 

ನಂತರ ಪ್ರತಿವರ್ಷದಂತೆ ಕಚೇರಿಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪಿಸಿ ಕುಟುಂಬ ಸಮೇತ ಪೂಜೆಯನ್ನು ಸಲ್ಲಿಸಿದರು. 

Home add -Advt

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರ  ಪತ್ನಿ ಅಂಕಿತಾ,  ಪುತ್ರ ಹಾಗೂ ಕಚೇರಿಯ ಸಿಬ್ಬಂದಿ ಉಪಸ್ಥಿತರಿದ್ದರು.

Related Articles

Back to top button