ಕನ್ನಡ ಸುದ್ದಿ
-
Politics
*ಜಿಲ್ಲಾಧಿಕಾರಿಗಳಿಗೆ ಮಹತ್ವದ ಸೂಚನೆ ನೀಡಿದ ಸಿಎಂ*
ಪ್ರಗತಿವಾಹಿನಿ ಸುದ್ದಿ: ಡಿಸಿ, ಸಿಇಒಗಳ ಸಭೆಯಲ್ಲಿ ನಾನಾ ಇಲಾಖೆಗಳ ಪ್ರಗತಿ ಪರಿಶೀಲನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಮಹತ್ವದ ಸೂಚನೆಗಳನ್ನು ನೀಡಿದ್ದಾರೆ. *ಯುವನಿಧಿ ಫಲಾನುಭವಿ ನಿರುದ್ಯೋಗಿಗಳಿಗೆ ಉದ್ಯೋಗ,…
Read More » -
Karnataka News
*KPS ಶಾಲೆಗಳ ನಿರ್ಮಾಣ: ನೋಡಲ್ ಅಧಿಕಾರಿಗಳ ನೇಮಕ*
ಪ್ರಗತಿವಾಹಿನಿ ಸುದ್ದಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್…
Read More » -
Education
*ಶಾಲೆಗಳಿಗೆ ಕೋವಿಡ್ ಗೈಡ್ ಲೈನ್ ಪ್ರಕಟ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿವೆ. ಒಂದೆಡೆ ಮಳೆಯ ಅಬ್ಬರ, ಮತ್ತೊಂದೆಡೆ ಮಹಾಮಾರಿ ಕೊರೊನಾ ಸೋಂಕು ಹೆಚ್ಚಳದ ನಡುವೆ ಶಾಲೆಗಳು ಪುನರಾಂಭವಾಗಿವೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೋವಿಡ್…
Read More » -
Politics
*ಪಾಲನೆಯಾಗದ 10 ಆದೇಶಗಳ ಪಟ್ಟಿ ಮಾಡಿ, ಔಟ್ ಗೋಯಿಂಗ್ ಸಿಎಂ ಎಂದು ವ್ಯಂಗ್ಯವಾಡಿದ ಆರ್.ಅಶೋಕ್*
ಘನಂದಾರಿ ಕಾರ್ಯವೈಖರಿ ಬಗ್ಗೆ ಹೇಳುತ್ತಾ ಹೋದರೆ ದೊಡ್ಡ ಪಟ್ಟಿಯೇ ಇದೆ ಎನ್ನುತ್ತಾ ಲಿಸ್ಟ್ ಕೊಟ್ಟ ವಿಪಕ್ಷನಾಯಕ ಪ್ರಗತಿವಾಹಿನಿ ಸುದ್ದಿ: Outgoing ಸಿಎಂ ಸಿ ದ್ದರಾಮಯ್ಯಅವರು ಡಿಸಿ, ಸಿಇಒ…
Read More » -
Politics
*ಅವರ ವಿರುದ್ಧ ಕ್ರಿಮಿನಲ್ ಕೇಸ್ ಹಾಕಿ: ಸಿಎಂ ತಾಕೀತು*
ಪ್ರಗತಿವಾಹಿನಿ ಸುದ್ದಿ: ಬಾಲ್ಯ ವಿವಾಹ, ಬಾಲಗರ್ಭಿಣಿ ಪ್ರಕರಣ ತಡಿಬೇಕು. ಈ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಡಿಸಿ, ಸಿಇಒ ಹಾಗೂ…
Read More » -
Latest
*ಮೊದಲ ಚುನಾವಣೆಯಲ್ಲೇ ಗೆದ್ದಿದ್ದ ಹೊಸ ವಿಷಯ ಬಹಿರಂಗಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಲಕ್ಷ್ಮೀ ಹೆಬ್ಬಾಳಕರ್ ರಾಜ್ಯದ ಒಬ್ಬ ದಿಟ್ಟ ಮಹಿಳೆ ಎಂದು ಹೆಸರು ಮಾಡಿದವರು. ರಾಜ್ಯದ ಪ್ರಸ್ತುತ ಸರಕಾರದ ಏಕೈಕ ಮಹಿಳಾ ಮಂತ್ರಿ. ಮಹಿಳಾ…
Read More » -
Karnataka News
*ನಿವೃತ್ತಿ ದಿನವೇ ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ*
ಧಾರವಾಡ: ನಿವೃತ್ತಿ ದಿನವೇ ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ. ಧಾರವಾಡದ ಲೋಕೋಪಯೋಗಿ ಇಲಾಖೆ ಚೀಫ್ ಇಂಜಿನಿಯರ್ ಹೆಚ್.ಸುರೇಶ್ ನಿವೃತ್ತಿ ದಿನವೇ…
Read More » -
Karnataka News
*ಎಲ್ಲೆಂದರಲ್ಲಿ ಗುಟ್ಕಾ, ತಂಬಾಕು ಹಾಕುವುದು, ಸಿಗರೇಟ್ ಸೇದುವವರೆ ಹುಷಾರ್: ರಾಜ್ಯದಲ್ಲಿ ಜಾರಿಯಾಗಿದೆ ಹೊಸ ನಿಯಮ!*
ಪ್ರಗತಿವಾಹಿನಿ ಸುದ್ದಿ: ಇನ್ಮುಂದೆ ಗುಟ್ಕಾ, ತಂಬಾಕು ಹಾಕಿ ಎಲ್ಲೆಂದರಲ್ಲಿ ಉಗುಳುವವರು, ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುವವರೇ ಹುಷಾರ್. ರಾಜ್ಯದಲ್ಲಿ ಕಟ್ಟುನಿಟ್ಟಿನ ಕಾಯ್ದೆ ಜಾರಿಯಾಗಿದ್ದು, ನಿಯಮ ಉಲ್ಲಂಘಿಸಿದರೆ ಭಾರಿ…
Read More » -
Karnataka News
*ಭ್ರಷ್ಟ ಅಧಿಕಾರಿಗಳಿಗೆ ಶಾಕ್: ವಿವಿಧ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ*
ಪ್ರಗತಿವಾಹಿನಿ ಸುದ್ದಿ: ಬೆಳ್ಳಂ ಬೆಳಿಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ನೀಡಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಕಕಾಲದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬಾಗಲಕೋಟೆ, ಗದಗ,…
Read More » -
Belagavi News
*ಮತ್ತೊಮ್ಮೆ ಐತಿಹಾಸಿಕ ದಾಖಲೆ ಬರೆದ VTU*- *ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಪರೀಕ್ಷೆ ಫಲಿತಾಂಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ( ವಿಟಿಯು ) ಅಂತಿಮ ಸೆಮಿಸ್ಟರ್ ಬಿ . ಇ ./ ಬಿ . ಟೆಕ್ / ಬಿ . ಯೋಜನೆ / ಬಿ . ಆರ್ಕ್ / ಬಿ . ಎಸ್ಸಿ ( ಆನರ್ಸ್ ) ಪರೀಕ್ಷೆ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಅಂದರೆ ಇಂದು 30 ಮೇ 2025 ರಂದು ಸಂಜೆ 6:30 ಕ್ಕೆ ಪ್ರಕಟಪಡಿಸುವ ಮೂಲಕ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಪಡಿಸುವ ತನ್ನದೇ ಆದ ಐತಿಹಾಸಿಕ ದಾಖಲೆಯನ್ನು ಮುರಿದು ಮತ್ತೊಂದು ಐತಿಹಾಸಿಕ ದಾಖಲೆಯನ್ನು ಬರೆದಿದೆ . 50,321 ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆಯನ್ನು ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ . ಎಸ್ . ವಿದ್ಯಾಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಖಲೆಯ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಪಡಿಸುವ ಮೂಲಕ ವಿಟಿಯು ತನ್ನ ಐತಿಹಾಸಿಕ ಮೈಲಿಗಲ್ಲನ್ನು ಮುರಿಯುತ್ತಿರುವುದು ಇದು ಎರಡನೇ ಬಾರಿ ಆಗಿರುವುದು ಮೊದಲ ಬಾರಿಗೆ , ೨೦೧೯ ರ ಬ್ಯಾಚ್ ನ ಕೊನೆ ಸೆಮಿಸ್ಟರ್ ಫಲಿತಾಂಶವನ್ನು ಇದೆ ದಿನ ಅಂದರೆ ಮೇ 30 2023 ರಲ್ಲಿ ಅಂತಿಮ ಪರೀಕ್ಷೆ ಕೇವಲ 2 ದಿನಗಳು ನಂತರ 43,662 ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿತ್ತು , ಎರಡನೇ ಬಾರಿಗೆ , 2020 ರ ಬ್ಯಾಚ್ ಫಲಿತಾಂಶವನ್ನು 2024 ರ ಇದೆ ದಿನ ಅಂದರೆ ಮೇ 30 (30.05.2024) ರಂದು ಕೊನೆ ಪರೀಕ್ಷೆ ಮುಗಿದ…
Read More »