Latest

*ಐತಿಹಾಸಿಕ ಕರಗ ಮಹೋತ್ಸವದ ವೇಳೆ ಅಗ್ನಿ ಅವಘಡ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವ ಆರಂಭವಾಗಿದ್ದು, ಈ ವೇಳೆ ಅಗ್ನಿ ಅವಘಡ ಸಂಭವಿಸಿದೆ

ದೇವಸ್ಥಾನದ ಮುಂದೆ ಹಚ್ಚಲಾಗಿದ್ದ ಕರ್ಪೂರದ ಬೆಂಕಿ ತಗುಲಿ ದ್ವಿಚಕ್ರವಾಹನಗಳು ಬೆಂಕಿಗಾಹುತಿಯಾಗಿವೆ. ವಾಹನಗಳನ್ನು ತೆರವುಗೊಳಿಸುವಂತೆ ಮೈಕ್ ನಲ್ಲಿ ಘೋಷಿಸಲಾಗಿದ್ದರೂ ಭಕ್ತರು ವಾಹನಗಳನ್ನು ತೆರವುಗೊಳಿಸಿಲ್ಲ. ಇದರಿಂದಾಗಿ ಬೆಂಕಿ ಸುತ್ತಮುತ್ತಲೂ ವ್ಯಾಪಿಸಿದೆ ಎನ್ನಲಾಗಿದೆ.

Home add -Advt

ದೇವಸ್ಥಾನದ ಮುಂದೆ ನಿಲ್ಲಿಸಿದ್ದ 10ಕ್ಕೂ ಹೆಚ್ಚು ದ್ವಿಚಕ್ರವಾಹನಗಳು ಸುಟ್ಟು ಕರಕಲಾಗಿವೆ ಎಂದು ತಿಳಿದುಬಂದಿದೆ.

https://pragati.taskdun.com/vidhanasabha-electioncongress-2nd-listaicc/

Related Articles

Back to top button