ಕನ್ನಡ ನ್ಯೂಸ್
-
Film & Entertainment
*ನಟಿ ಶಬಾನಾ ಅಜ್ಮಿಗೆ ಜೀವಮಾನ ಸಾಧನೆ ಪ್ರಶಸ್ತಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 16ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯುತ್ತಿದ್ದು, ಈ ಬಾರಿ ಜೀವಮಾನ ಸಾಧನೆ ಪ್ರಶಸ್ತಿಗೆ ಖ್ಯಾತ ನಟಿ ಶಬಾನಾ ಅಜ್ಮಿ ಅವರನ್ನು…
Read More » -
Karnataka News
*ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್: ಪ್ರವಾಸಿಗರ ಮೇಲೆ ಹಲ್ಲೆ: ಇಬ್ಬರು ಕಾಮುಕರು ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಹೋಂ ಸ್ಟೇ ಮೇಲೆ ದಾಳಿ ನಡೆದಿದ್ದ ಮೂವರು ದುಷ್ಕರ್ಮಿಗಳು ವಿದೇಶಿ ಪ್ರವಾಸಿ ಮಹಿಳೆಯ ಮೇಲೆ ಹಾಗೂ ಹೋಂ ಸ್ಟೇ ಒಡತಿಯ…
Read More » -
Karnataka News
*ಮಹಿಳೆ ಸ್ವಾಭಿಮಾನದ ಪ್ರತೀಕ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಸಚಿವರ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ಮಹಿಳೆ ಸ್ವಾಭಿಮಾನದ ಪ್ರತೀಕ. ಮಹಿಳೆ ಇಂದು ಎಲ್ಲಾ ಕ್ಷೇತ್ರದಲ್ಲೂ ದಾಪುಗಾಲಿಡುತ್ತಿದ್ದು, ತನ್ನ ಸ್ವಾಭಿಮಾನಕ್ಕೆ ಧಕ್ಕೆಯಾದರೆ ಹೋರಾಟ ನಡೆಸಬೇಕಾಗುವುದು…
Read More » -
Karnataka News
*ಕೃಷಿ ಹೊಂಡದಲ್ಲಿ ವಿದ್ಯುತ್ ಅವಘಡ: ಮೂವರು ಯುವಕರು ಸಾವು*
ಪ್ರಗತಿವಾಹಿನಿ ಸುದ್ದಿ: ಕೃಷಿ ಹೊಂಡದಲ್ಲಿ ವಿದ್ಯುತ್ ಅವಘಡ ಉಂಟಾಗಿ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯ ಮೆಂತೆಕೆದಿರೇನಹಳ್ಳಿಯಲ್ಲಿ ನಡೆದಿದೆ ಪಂಪ್ ಸೆಟ್ ರಿಪೇರಿಗೆಂದು ಹೋಗಿದ್ದಾಗ…
Read More » -
Politics
*ಬೆಂಗಳೂರಿಗೆ ಇದಕ್ಕಿಂತ ಇನ್ನೇನು ಮಾಡಲು ಸಾಧ್ಯ? ಡಿ.ಕೆ.ಶಿವಕುಮಾರ್ ಪ್ರಶ್ನೆ*
ಪ್ರಗತಿವಾಹಿನಿ ಸುದ್ದಿ: “ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ತಿರುಗೇಟು…
Read More » -
Kannada News
*ಅಲ್ಪಸಂಖ್ಯಾತರ ಓಲೈಕೆ ಬಜೆಟ್: ಜೋಶಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸಾಲವನ್ನು ₹ 8 ಲಕ್ಷ ಕೋಟಿ ಸನಿಹಕ್ಕೆ ಕೊಂಡೊಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಒಂದು ಅಲ್ಪಸಂಖ್ಯಾತರ ಓಲೈಕೆಯ…
Read More » -
Belagavi News
*ಬೆಳಗಾವಿಗೆ ಬಜೇಟ್ ನಲ್ಲಿ ಸಿಕ್ಕಿದ್ದೇನು..?*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್ ನಲ್ಲಿ ಗಡಿ ಜಿಲ್ಲೆ ಬೆಳಗಾವಿ ಜನರು ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಹಾಗಾದರೆ, ಬೆಳಗಾವಿಗೆ ಸಿಕ್ಕಿದ್ದೇನು ಎಂಬ…
Read More » -
Kannada News
*ಮೂರು ದಿನ ರಾಜ್ಯದಲ್ಲಿ ಮಳೆ ಸಾಧ್ಯತೆ*
ಪ್ರಗತಿವಾಹಿನಿ ಸುದ್ದಿ : ಬಿಸಿಲಿನಿಂದಾಗಿ ಈಗಾಗಲೇ ಇಡೀ ರಾಜ್ಯವೇ ತತ್ತರಿಸಿ ಹೋಗಿದ್ದು ಯವಾಗಪ್ಪ ಮಳೆ ಬರುತ್ತೆ ಎಂದು ಎದುರು ನೋಡುತ್ತಿದ್ದಾರೆ. ಈ ಬೆನ್ನಲ್ಲೇ ಮಾರ್ಚ್ 12 ರಿಂದ…
Read More » -
Kannada News
*ಬಸ್ ನಲ್ಲಿಯೇ ಸಾರಿಗೆ ಸಿಬ್ಬಂದಿ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿರುವ ಡಿಪೋ 1 ರಲ್ಲಿ ಬಸ್ ನಲ್ಲಿಯೇ ಸಾರಿಗೆ ಸಿಬ್ಬಂದಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.…
Read More » -
Karnataka News
*ಮಹಿಳಾ ಉದ್ಯಮಿಗಳಿಗಾಗಿ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು*
ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳಿಗಾಗಿ ವೀಸಾ ಸಂಸ್ಥೆ ನೀಡಿದ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಭದ್ರತೆಯ ಕಡೆಗೆ ಗಮನ ಹರಿಸಬೇಕು. ಹಾಗಾಗಿ ಈ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ವೀಸಾ ಸಂಸ್ಥೆಯು ಸುರಕ್ಷಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೊಂದಲು ಮತ್ತು ತಮ್ಮ ಉದ್ಯಮವನ್ನು ವಿಸ್ತರಿಸಿಕೊಳ್ಳಲು ಮಹಿಳಾ ಉದ್ಯಮಿಗಳಿಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದೆ: ಭದ್ರತೆ ಮೊದಲ ಆದ್ಯತೆಯಾಗಿರಲಿ: ಉದ್ಯೋಗಿಗಳಿಗೆ ಡಿಜಿಟಲ್ ವಿಚಾರದಲ್ಲಿ ಪಾಲಿಸಬೇಕಾದ ಉತ್ತಮ ಪದ್ಧತಿಗಳು ಮತ್ತು ಹೊಸ ರೀತಿಯ ಡಿಜಿಟಲ್ ವಂಚನೆಗಳ ಕುರಿತು ನಿಯಮಿತವಾಗಿ ತರಬೇತಿ ನೀಡಿ. ಉತ್ಪನ್ನ ಯೋಜನೆ ಮತ್ತು ಗ್ರಾಹಕ ಸೇವೆ ವಿಭಾಗದಲ್ಲಿ ಭದ್ರತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಿ. ಸುರಕ್ಷಿತವಾದ ಟ್ಯಾಪ್, ಪೇ ಮತ್ತು ಕ್ಲಿಕ್ ಪೇಮೆಂಟ್ ವ್ಯವಸ್ಥೆ ಬಳಸಿ: ನಿಮ್ಮ ಮಳಿಗೆಗಳಲ್ಲಿ ಸುರಕ್ಷಿತವಾದ ಮತ್ತು ವೇಗವಾದ ಪಾವತಿ ಸಾಧ್ಯವಾಗಲು ಇಎಂವಿಸಿಓ ® ಚಿಪ್ ಆಧಾರಿತ ಸಂಪರ್ಕ ರಹಿತ ಕಾರ್ಡ್ಗಳನ್ನು ಸ್ವೀಕರಿಸುವ ಮತ್ತು ಟೋಕನೈಸ್ಡ್ ಕಾರ್ಡ್ ಮೂಲಕ ಆನ್ ಲೈನ್ ನಲ್ಲಿ ಪಾವತಿ ಮಾಡಬಹುದಾದ ವ್ಯವಸ್ಥೆ ಅಳವಡಿಸಿಕೊಳ್ಳಿ. ಈ ವ್ಯವಸ್ಥೆಗಳು ಎನ್ಕ್ರಿಪ್ಶನ್ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಅವಲಂಬಿಸಿವೆ ಅನ್ನುವುದು ಗಮನಾರ್ಹ. ಸುರಕ್ಷಿತ ಪಾವತಿ ವ್ಯವಸ್ಥೆಗಳನ್ನು ಬಳಸಿ: ಇಎಂವಿಸಿಓ® ಮತ್ತು ಪಿಸಿಐ ಡಿಎಸ್ಎಸ್ (ಪೇಮೆಂಟ್ ಕಾರ್ಡ್ ಇಂಡಸ್ಟ್ರಿ ಡೇಟಾ ಸೆಕ್ಯೂರಿಟಿ ಸ್ಟಾಂಡರ್ಡ್) ನಂತಹ ಉದ್ಯಮ ಮಾನದಂಡಗಳನ್ನು ಪಾಲಿಸುವ ವಿಶ್ವಾಸಾರ್ಹ ಪಾವತಿ ವ್ಯವಸ್ಥೆಗಳನ್ನು ಮಾತ್ರ ಅಳವಡಿಸಿಕೊಳ್ಳಿ. ಬಹು ಸೂಕ್ತವಾದ ಭದ್ರತೆ ಮತ್ತು ಎನ್ಕ್ರಿಪ್ಶನ್ ಹೊಂದಿರುತ್ತವೆ. ಸಾಫ್ಟ್ ವೇರ್ ಮತ್ತು ಸಾಧನಗಳನ್ನು ನಿಯಮಿತವಾಗಿ ಅಪ್ ಡೇಟ್ ಮಾಡಿ: ಎಲ್ಲಾ ಸಾಧನಗಳು ಮತ್ತು ಸಾಫ್ಟ್ ವೇರ್ ಗಳನ್ನು ಇತ್ತೀಚಿನ ಹೊಸ ಆವೃತ್ತಿಗೆ ಅಪ್ ಡೇಟ್ ಮಾಡುವುದನ್ನು ಮರೆಯದಿರಿ. ಈ ಮೂಲಕ ಮಾಲ್ ವೇರ್, ಹ್ಯಾಕಿಂಗ್ ಪ್ರಯತ್ನಗಳು ಮತ್ತು ಡೇಟಾ ಕಳ್ಳತನ ಮುಂತಾದ ಸೈಬರ್ ಅಪಾಯಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಖಾತೆಯ ಮೇಲೆ ಸದಾ ನಿಗಾ ಇರಲಿ: ಬ್ಯಾಂಕಿಂಗ್ ಮತ್ತು ಆರ್ಥಿಕ ಆಪ್ ಗಳ ನೋಟಿಫಿಕೇಷನ್ ಗಳನ್ನು ಗಮನಿಸುತ್ತಲೇ ಇರಿ, ವಹಿವಾಟಿನಲ್ಲಿ ವಂಚನೆ ಉಂಟಾಗಬಹುದಾದ ಸಂದರ್ಭಗಳಲ್ಲಿ ಪರಿಶೀಲನೆ ನಡೆಸಿ. ಈ ಸಲಹೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಮಹಿಳೆಯರು ಯಶಸ್ವಿ ಉದ್ಯಮವನ್ನು ನಡೆಸಬಹುದು. ಜೊತೆಗೆ ಉತ್ತಮ ರೀತಿಯಲ್ಲಿ ಉದ್ಯಮ ನಡೆಸುವ ಮೂಲಕ ಸ್ಫೂರ್ತಿಯಾಗಬಹುದು ಮತ್ತು ಸಮಾಜ ಅಭಿವೃದ್ಧಿ ಕಾರ್ಯ ಮಾಡಬಹುದು. *ರೋಗಿಯನ್ನು ನಿರೋಗಿಯಾಗಿಸುವ ಕೇಂದ್ರ* *ದೀರ್ಘ ಕಾಲದ ಸಮಸ್ಯೆಗಳಿದ್ದರೂ ಭಯ…
Read More »