ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ:
ಯರಗಟ್ಟಿ ಸಮೀಪದ ಸೊಪ್ಪಡ್ಲ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ಸಮಯದಲ್ಲಿ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿದ ಚಂದ್ರಪ್ಪ ಶಿವಪ್ಪ ಕೌಜಲಗಿ ಕುಟುಂಬಕ್ಕೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕರವೇ ಸಂಘಟನೆಗಳ ಸಮ್ಮುಖದಲ್ಲಿ ಹೆಸ್ಕಾ ಅಧಿಕಾರಿ ಸಿಎಸ್.ಮಠಪತಿ 5 ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಗೂಳಪ್ಪ ಬಾವಿಕಟ್ಟಿ, ಸವದತ್ತಿ ತಾಲೂಕಾ ಅಧ್ಯಕ್ಷ ಬಸವರಾಜ ಬಿಜ್ಜೂರ, ತಾಲೂಕಾ ಘಟಕಾಧ್ಯಕ್ಷ ಪ್ರವೀಣ ಪಟಾತಾರ, ಕರವೇ ಅಧ್ಯಕ್ಷ ಡಿ.ಕೆ.ರಪೀಕ್, ಮಂಜುನಾಥ ಬಸಳಿಗುಂದಿ, ಹನಮಂತ ಬಿಟ್ಟಿ, ಹುಸೇನ್ ಇಮ್ಮನ್ನವರ, ರಾಜು ಪಾಟೀಲ, ಶಿವಾನಂದ ದೊಡವಾಡ ಶಿವಾನಂದ ಹಿರೇಮಠ ಇನ್ನಿತರು ಉಪಸ್ಥಿತರಿದ್ದರು.
Read Next
22 minutes ago
*ಹಿರಿಯ ಕಾಂಗ್ರೆಸ್ ಮುಖಂಡ ಬಸನಗೌಡ ಹುಂಕರಿಪಾಟೀಲ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*
1 hour ago
*ಗಣೇಶೋತ್ಸವಕ್ಕೆ ಬೆಳಗಾವಿ ಖಾಕಿ ಕಟ್ಟೆಚ್ಚರ: ವಾರ್ನಿಂಗ್ ನೀಡಿದ ಪೊಲೀಸ್ ಕಮಿಷನರ್*
1 hour ago
ವಿನಯ ನಾವಲಗಟ್ಟಿ ಅವರ ತಾಯಿಯ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಸಂತಾಪ
1 hour ago
*ಮತ್ತೆ ಮಿತಿ ಮೀರಿದ ಮೀಟರ್ ಬಡ್ಡಿದಂಧೆ: ಸಾಲದ ಹೆಸರಲ್ಲಿ 1.5 ಕೋಟಿ ರೂ. ಆಸ್ತಿ ಕಬಳಿಸಿದ ಬಡ್ಡಿ ದಂಧೆಕೋರರು*
3 hours ago
*ಬಳ್ಳಾರಿ ಚಲೋದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಭೀಕರ ಅಪಘಾತ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚದ ಕಾರ್ಯದರ್ಶಿ ಸಾವು*
3 hours ago
*BREAKING: ಪ್ರಜಾಸೇವೆ ಇಲಾಖೆಗೆ ಸಿಎಂ ಡಿ.ಕೆ.ಶಿವಕುಮಾರ್ ಚಾಲನೆ: ಇಂದಿನಿಂದ ಮನೆ ಬಾಗಿಲಿಗೆ ಬರಲಿದೆ ಸರ್ಕಾರ*
4 hours ago
*ಹೃದಯರೋಗ ತಜ್ಞ ಡಾ. ಎಂ.ಡಿ. ದೀಕ್ಷಿತ್ಗೆ ‘ಬೆಳಗಾವಿ ಭೂಷಣ’ ಪ್ರಶಸ್ತಿ ಘೋಷಣೆ*
5 hours ago
*ನೇಪಾಳ ಪ್ರವಾಹ: ನಾಪತ್ತೆಯಾದ ಕನ್ನಡಿಗರ ಡಿಎನ್ಎ ಸಂಗ್ರಹಕ್ಕೆ ಬೌರಿಂಗ್ ಆಸ್ಪತ್ರೆ ನೋಡಲ್ ಕೇಂದ್ರವಾಗಿ ಆಯ್ಕೆ*
6 hours ago
*BREAKING: ಪಿಜಿಗಳ ಮೇಲೆ ಆಹಾರ ಇಲಾಖೆ ಅಧಿಕಾರಿಗಳ ದಿಢೀರ್ ದಾಳಿ*
7 hours ago
*ಬೆಳಗಾವಿಯಲ್ಲಿ ಕಾಮಗಾರಿ ವೇಳೆ ಚಿನ್ನದ ನಾಣ್ಯಗಳು ಪತ್ತೆ*
Related Articles
Check Also
Close
-
*ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪಟ್ಟಿ ಪ್ರಕಟ*19 hours ago




