ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.
Read Next
Belagavi News
12 minutes ago
*ಗೋವಾ ಪ್ರವಾಸಿಗರಿಗೆ ಮಾರ್ಗಸೂಚಿ*
Latest
12 hours ago
*ನಾಳೆ ಬಹುತೇಕ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತ*
Latest
15 hours ago
*ಲಂಚಕ್ಕೆ ಕೈಯೊಡ್ಡಿದಾಗಲೇ AEE ಲೋಕಾಯುಕ್ತ ಬಲೆಗೆ*
Latest
15 hours ago
*ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*
Latest
16 hours ago
*ಮಿರಜ್-ಬೆಳಗಾವಿ ವಿಶೇಷ ರೈಲುಗಳ ವೇಳೆಯಲ್ಲಿ ಬದಲಾವಣೆ*
12 minutes ago
*ಗೋವಾ ಪ್ರವಾಸಿಗರಿಗೆ ಮಾರ್ಗಸೂಚಿ*
16 minutes ago
*ಇರಾನ್- ಇಸ್ರೇಲ್ ಯುದ್ಧ: ಅಪರೇಷನ್ ಸಿಂಧುಗೆ ಮುಂದಾದ ಕೇಂದ್ರ*
10 hours ago
*ಅಶೋಕ ಚಂದರಗಿಗೆ ಚಂಪಾ ಸಿರಿಗನ್ನಡ ಪ್ರಶಸ್ತಿ ಪ್ರದಾನ*
12 hours ago
*ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆ: ಕಟ್ಟೆಚ್ಚರಕ್ಕೆ ಸೂಚನೆ*
12 hours ago
*ನಾಳೆ ಬಹುತೇಕ ಪ್ರದೇಶಗಳಲ್ಲಿ ನೀರು ಸರಬರಾಜು ಸ್ಥಗಿತ*
15 hours ago
*ಲಂಚಕ್ಕೆ ಕೈಯೊಡ್ಡಿದಾಗಲೇ AEE ಲೋಕಾಯುಕ್ತ ಬಲೆಗೆ*
15 hours ago
*ಕೃಷಿ ಹೊಂಡ ದುರ್ಘಟನೆ ತಡೆಗೆ ಕ್ರಮಕೈಗೊಳ್ಳಿ: ಜಿಪಂ ಸಿಇಒ ರಾಹುಲ್ ಶಿಂಧೆ*
15 hours ago
*ಯುವನಿಧಿ ಯೋಜನೆಗೆ ಅರ್ಜಿ ಆಹ್ವಾನ*
15 hours ago
*ಒಡಪುಗಳೆಂದರೆ ಹಾಲು ಜೇನು ಕಲ್ಲುಸಕ್ಕರೆ ಇದ್ದಂತೆ: ಪ್ರೊ. ಎಂ.ಎಸ್. ಇಂಚಲ*
16 hours ago