Belagavi NewsBelgaum NewsKannada NewsKarnataka NewsLatest

*ಬೆಳಗಾವಿಯಲ್ಲಿ ಬಸ್ ಅಪಘಾತ; ಆಸ್ಪತ್ರೆಗೆ ದಾಖಲಾಗಿರುವ ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನ ಸೌಧದ ಬಳಿ ಕೆಕೆ ಕೊಪ್ಪ ಗ್ರಾಮಕ್ಕೆ ತೆರಳುವ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ನಿರ್ವಾಹಕಿ ಸೇರಿ ಕೆಲವು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ವಿಷಯ ಗಮನಕ್ಕೆ ಬಂದ ತಕ್ಷಣ ಆಸ್ಪತ್ರೆಗೆ ತೆರಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಗಾಯಾಳುಗಳ ಆರೋಗ್ಯ ವಿಚಾರಿಸಿ, ಎಲ್ಲರಿಗೂ ಧೈರ್ಯವನ್ನು ತುಂಬಿದರು. ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆಯನ್ನು ನೀಡಿದರು.

Home add -Advt

ಸುವರ್ಣಸುಧೌ ಬಳಿ ಇಂದು ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಸಿಬಿಟಿ ಬಸ್ ಪಲ್ಟಿಯಾಗಿ ಈ ದುರಂತ ಸಂಭವಿಸಿದೆ.

Related Articles

Back to top button