Latest

ಬೆಳಗಾವಿಯ ವಿವಿಧೆಡೆ ಐಟಿ ದಾಳಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಬೆಳಗಾವಿ ಜಿಲ್ಲೆಯ ವಿವಿಧೆಡೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಯುತ್ತಿದೆ.

Home add -Advt

ಬಿಜೆಪಿ ಸಂಸದ ಸುರೇಶ ಅಂಗಡಿ ಆಪ್ತರಾದ ಸುರೇಶಗೌಡ ಪಾಟೀಲ, ಗುರುಪಾದ ಕ್ವಳ್ಳಿ ಸೇರಿದಂತೆ ಅನೇಕರ ಮನೆಗಳ ಮೇಲೆ ದಾಳಿ ನಡೆದಿದೆ.

ದಾಖಲೆಗಳನ್ನು ವಶಕ್ಕೆ ತೆಗೆದುಕೊಂಡಿರುವ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

Related Articles

Back to top button