Kannada NewsKarnataka News

*ಅಂಜಲಿ ಕೊಲೆ ಪ್ರಕರಣ: ಎಸಿಪಿ ವಿಜಯ್ ಕುಮಾರ್ ಅಮಾನತು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಕೊಲೆ ಪ್ರಕರಣದಲ್ಲಿ ಈಗಾಗಲೆ ಮೂರು ಜನ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಲಾಗಿದ್ದು, ಈಗ ಮತ್ತೊಬ್ಬ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಲಾಗಿದೆ.

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂದಿಸಿದಂತೆ ಹಾಗೂ ವಿವಿಧ ಪ್ರಕರಣದಲ್ಲಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ದಕ್ಷಿಣ ಉಪವಿಭಾಗದ ಎಸಿಪಿ ವಿಜಯ್ ಕುಮಾರ್ ತಳವಾರ್ ಅವರನ್ನು ಅಮಾನತು ಮಾಡಲಾಗಿದೆ.

ನಿನ್ನೆ ಹುಬ್ಬಳ್ಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಈ ಹತ್ಯೆ ಬಗ್ಗೆ ಮಾಹಿತಿ ಪಡೆದ ಗೃಹಸಚಿವ ಡಾ.ಜಿ.ಪರಮೇಶ್ವರ್ ಈ ಹತ್ಯೆ ಹಿಂದೆ ಪೊಲೀಸ್ ಅಧಿಕಾರಿಗಳ ಕರ್ತವ್ಯ ಲೋಪ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕ್ರಮಕೈಗೊಂಡಿದ್ದಾರೆ.

Home add -Advt

Related Articles

Back to top button