Latest

ಅಗ್ನಿ ಅವಘಡ; 3 ಬಸ್ ಗಳು ಬೆಂಕಿಗಾಹುತಿ

ಪ್ರಗತಿವಾಹಿನಿ ಸುದ್ದಿ; ಹರ್ಯಾಣ: ಖಾಸಗಿ ಬಸ್ ಗಳ ವರ್ಕ್ ಶಾಪ್ ನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು 3 ಬಸ್ ಗಳು ಬೆಂಕಿಗಾಹುತಿಯಾದ ಘಟನೆ ಹರ್ಯಾಣದ ಗುರುಗ್ರಾಮ್ ನಲ್ಲಿ ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕ ವಾಹನ ಸಿಬ್ಬಂದಿಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ವರ್ಕ್ ಶಾಪ್ ಹಿಂಭಾಗದಲ್ಲಿ ಸ್ಲಂ ಪ್ರದೇಶಗಳು ಇದ್ದು ಬೆಂಕಿ ಹರಡುವ ಭೀತಿ ಎದುರಾಗಿದೆ.

ಶಾರ್ಟ್ ಸರ್ಕೂಟ್ ನಿಂದಾಗಿ ಅವಘಡ ಸಂಭವಿಸಿರುವ ಸಾಧ್ಯತೆ ಇದ್ದು, ಬೆಂಕಿಯ ಕೆನ್ನಾಲಿಗೆಗೆ ವರ್ಕಶಾಪ್ ಮುಂದೆ ನಿಂತಿದ್ದ 3 ಬಸ್ ಗಳಿಗೆ ಬೆಂಕಿ ತಗುಲಿದ್ದು, ನೋಡ ನೋಡುತ್ತಿದ್ದಂತೆಯೇ ಮೂರು ಬಸ್ ಗಳು ಸುಟ್ಟು ಕರಕಲಾಗಿವೆ.

7ನೇ ವೇತನ ಆಯೋಗ ರಚನೆಗೆ ಮುಹೂರ್ತ ಫಿಕ್ಸ್

Home add -Advt

https://pragati.taskdun.com/politics/7th-pay-commissionoctobercm-basavaraj-bommai/

Related Articles

Back to top button