ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ:
ಯರಗಟ್ಟಿ ಸಮೀಪದ ಸೊಪ್ಪಡ್ಲ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ಸಮಯದಲ್ಲಿ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿದ ಚಂದ್ರಪ್ಪ ಶಿವಪ್ಪ ಕೌಜಲಗಿ ಕುಟುಂಬಕ್ಕೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕರವೇ ಸಂಘಟನೆಗಳ ಸಮ್ಮುಖದಲ್ಲಿ ಹೆಸ್ಕಾ ಅಧಿಕಾರಿ ಸಿಎಸ್.ಮಠಪತಿ 5 ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಗೂಳಪ್ಪ ಬಾವಿಕಟ್ಟಿ, ಸವದತ್ತಿ ತಾಲೂಕಾ ಅಧ್ಯಕ್ಷ ಬಸವರಾಜ ಬಿಜ್ಜೂರ, ತಾಲೂಕಾ ಘಟಕಾಧ್ಯಕ್ಷ ಪ್ರವೀಣ ಪಟಾತಾರ, ಕರವೇ ಅಧ್ಯಕ್ಷ ಡಿ.ಕೆ.ರಪೀಕ್, ಮಂಜುನಾಥ ಬಸಳಿಗುಂದಿ, ಹನಮಂತ ಬಿಟ್ಟಿ, ಹುಸೇನ್ ಇಮ್ಮನ್ನವರ, ರಾಜು ಪಾಟೀಲ, ಶಿವಾನಂದ ದೊಡವಾಡ ಶಿವಾನಂದ ಹಿರೇಮಠ ಇನ್ನಿತರು ಉಪಸ್ಥಿತರಿದ್ದರು.
Read Next
4 hours ago
*ಉಕ್ಕಿ ಹರಿಯುತ್ತಿದೆ ಮಲಪ್ರಭಾ ನದಿ: ಹಬ್ಬನಹಟ್ಟಿಯ ಮಾರುತಿ ದೇವಸ್ಥಾನ ಜಲಾವೃತ*
4 hours ago
*ಭೂ ಕುಸಿತ: ಮುಂಬೈ ಮತ್ತು ಪುಣೆ ನಡುವಿನ ರೈಲ್ವೆ, ರಸ್ತೆ ಸಂಚಾರ ಬಂದ್*
4 hours ago
*ನಾಲ್ಕು ಅಂತಸ್ತಿನ ಮನೆ ಕುಸಿದು 6 ಜನ ದುರ್ಮರಣ*
5 hours ago
*ಬೆಳಗಾವಿಗೆ ಇಂದು ಆರ್ಎಸ್ಎಸ್ ಸರಸಂಘಚಾಲಕ ಮೋಹನ ಭಾಗವತ್: 8 ದಿನ ಹೈ ಅಲರ್ಟ್*
17 hours ago
*ಕರ್ನಾಟಕದಲ್ಲಿ ಎಸ್ಐಆರ್ ಪ್ರಕ್ರಿಯೆ ದುರ್ಬಳಕೆ ಆರೋಪ: ರಾಜ್ಯ ಚುನಾವಣಾ ಆಯುಕ್ತರಿಗೆ ಎನ್ಡಿಎ ನಿಯೋಗದಿಂದ ಸೋಮವಾರ ದೂರು*
17 hours ago
*ದೂಧಗಂಗಾ, ವೇದಗಂಗಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ*
17 hours ago
*ಕೃಷ್ಣಾ, ಪಂಚಗಂಗಾ ನದಿ ಪ್ರವಾಹಕ್ಕೆ ಸಂಗಮೇಶ್ವರ ಮಂದಿರ ಮುಳುಗಡೆ*
17 hours ago
*ಗೃಹ ಜ್ಯೋತಿ ಯೋಜನೆ: ಬಾಡಿಗೆದಾರರಿಗೆ ಬೆಸ್ಕಾಂ ಮುಖ್ಯ ಮಾಹಿತಿ*
21 hours ago
*ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಂಡ ಚನ್ನರಾಜ ಹಟ್ಟಿಹೊಳಿ*
22 hours ago




