Kannada NewsKarnataka NewsLatest
ಬೆಳಗಾವಿಯ ಮತ್ತೋರ್ವ ಶಿಕ್ಷಕ ಕೋವಿಡ್ ಗೆ ಬಲಿ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹುದಲಿ ಶಾಲೆಯ ಮತ್ತೋರ್ವ ಶಿಕ್ಷಕ ಕೊರೋನಾಗೆ ಬಲಿಯಾಗಿದ್ದಾರೆ.
ಇಂಗ್ಲೀಷ್ ಶಿಕ್ಷಕ ಬಿ.ಎಸ್.ಪಾಟೀಲ್ ಕೊರೋನಾದಿಂದಾಗಿ ಸಾವಿಗೀಡಾಗಿದ್ದಾರೆ. ಅವರ ಹವ್ಯಾಸಿ ಪತ್ರಕರ್ತರಾಗಿ, ಸಾಹಿತಿಯಾಗಿ ಕೂಡ ಗುರುತಿಸಿಕೊಂಡಿದ್ದರು.
ಕಳೆದ ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದರು.
ಹುದಲಿ ಶಾಲೆಯ ಕನ್ನಡ ಶಿಕ್ಷಕಿ ಶ್ರೀದೇವಿ ಹುಕ್ಕೇರಿ ಸಹ ಕೊರೋನಾದಿಂದಾಗಿ ಈಚೆಗೆ ನಿಧನರಾಗಿದ್ದರು.
ಉಪಚುನಾವಣೆ: ಮತ್ತೋರ್ವ ಶಿಕ್ಷಕಿ ಕೋವಿಡ್ ಗೆ ಬಲಿ




