Latest

ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದ ಸಿಎಂ; ಭಾರಿ ಕುತೂಹಲ ಮೂಡಿಸಿದ ಚರ್ಚೆ

 

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಅಹವಾ ಪುನಾರಚನೆ ಬಗ್ಗೆ ಈಬಾರಿಯಾದರೂ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದೆಯೇ ಎಂಬ ಕೌತಕದ ನಡುವೆ ಇಡಿಗ ಸಿಎಂ ಬಸವರಾಜ್ ಬೊಮ್ಮಾಯಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.

ದೆಹಲಿಯಲ್ಲಿ ಸಿಎಂ ಬೊಮ್ಮಾಯಿ, ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ಸುಮಾರು 40-45 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಸಿದ್ದಾರೆ. ಈ ವೇಳೆ ಕೇಂದ್ರ ನಾಯಕರು ಸಂಪುಟ ಪುನಾರಚನೆ ಬಗ್ಗೆ ಹೆಚ್ಚುನ ಒಲವು ತೋರಿದ್ದಾರೆ ಎಂದು ಹೇಳಲಾಗುತ್ತಿದೆ.

Home add -Advt

ಇದೇ ವೇಳೆ ರಾಜ್ಯದಲ್ಲಿನ ಸಧ್ಯದ ಬೆಳವಣಿಗೆಗಳ ಬಗ್ಗೆಯೂ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಒಟ್ಟಾರೆ ಅಮಿತ್ ಶಾ ಅವರೊಂದಿಗೆ ಸಿಎಂ ಸುದೀರ್ಘ ಚರ್ಚೆ ಭಾರಿ ಕುತೂಹಲವನ್ನು ಮೂಡಿಸಿದೆ. ಸಂಪುಟ ಪುನಾರಚನೆಯೋ ಅಥವಾ ವಿಸ್ತರಣೆಗೆ ಸಮ್ಮಿತಿ ಸೂಚಿಸಿದ್ದಾರಾ ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ.

ಇನ್ವೆಸ್ಟ್ ಕರ್ನಾಟಕ -2022- ಜಾಗತಿಕ ಹೂಡಿಕೆದಾರರ ಸಮಾವೇಶ

Related Articles

Back to top button