Latest

ಟಿಳಕವಾಡಿಯ ನಾಥ ಪೈ ಗಾರ್ಡನ್ ಉದ್ಘಾಟನೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ಮಾದರಿಯಾಗಿ ಅಭಿವೃದ್ಧಿ ಪಡಿಸಲಾಗಿರುವ ಟಿಳಕವಾಡಿಯ ನಾಥ ಪೈ ಉದ್ಯಾನವನವನ್ನು ನಗರಾಭಿವೃದ್ಧಿ ಸಚಿವ ಯು.ಟಿ.ಖಾದರ್ ಸೋಮವಾರ ಸಾರ್ವಜನಿಕರಿಗೆ ಸಮರ್ಪಿಸಿದರು.

Home add -Advt

ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಈ ಉದ್ಯಾನವನ್ನು ನಿರ್ಮಾಣ ಮಾಡಲಾಗಿದೆ. ಶಾಸಕ ಅಭಯ ಪಾಟೀಲ, ಸ್ಮಾರ್ಟ್ ಸಿಟಿ ಎಂಡಿ ಜಿಯಾವಿಲ್ಲಾ, ಮೇಯರ್ ಬಸಪ್ಪ ಚಿಕ್ಕಲದಿನ್ನಿ ಮೊದಲಾದವರಿದ್ದರು.

ಸ್ಮಾರ್ಟ್ ಸಿಟಿಗೆ ಮಾದರಿಯಾಗಿ ನಾಥ ಪೈ ಗಾರ್ಡನ್ ನಿರ್ಮಾಣ

Related Articles

Back to top button