Kannada News
-
Sports
*ಭಾರತಕ್ಕೆ ಐಸಿಸಿ ಚಾಂಪಿಯನ್ಸ್ ಟ್ರೋಫಿ ಕಿರೀಟ* *ಮೂರನೇ ಬಾರಿಗೆ ಪ್ರಶಸ್ತಿ ಗೆದ್ದುಕೊಂಡ ಟೀಮ್ ಇಂಡಿಯಾ*
ಪ್ರಗತಿವಾಹಿನಿ ಸುದ್ದಿ, *ದುಬೈ:* ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸಮರ್ಥ ನಿರ್ವಹಣೆ ತೋರಿದ ಭಾರತ ತಂಡ, ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡವನ್ನು…
Read More » -
Kannada News
*12 ವರ್ಷದ ಬಳಿಕ ಚಾಂಪಿಯನ್ಸ್ ಟ್ರೋಫಿ ಗೆದ್ದ ಭಾರತ*
ಪ್ರಗತಿವಾಹಿನಿ ಸುದ್ದಿ: ಕೊನೆಯ ಹಂತದವರೆಗೂ ಭಾರಿ ರೋಚಕವಾಗಿ ಸಾಗಿದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತವು 4 ವಿಕೆಟ್ಗಳಿಂದ ಗೆಲುವು ಸಾಧಿಸಿದೆ. ದುಬೈ ಅಂತರರಾಷ್ಟ್ರೀಯ…
Read More » -
National
*ಮದುವೆ ಮರುದಿನವೇ ನವದಂಪತಿ ಸಾವು*
ಪ್ರಗತಿವಾಹಿನಿ ಸುದ್ದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಮರುದಿನವೇ ನೂತನ ದಂಪತಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಬೆಳಕಿಗೆ ಬಂದಿದೆ. ಮಾರ್ಚ್ 7 ರಂದು…
Read More » -
Latest
*ರಾಷ್ಟ್ರಮಟ್ಟದ ಮೂರು ಪ್ರಶಸ್ತಿ ತನ್ನದಾಗಿಸಿಕೊಂಡ ಕೆಎಸ್ಆರ್ಟಿಸಿ*
ಪ್ರಗತಿವಾಹಿನಿ ಸುದ್ದಿ: ಭಾರತದಲ್ಲೆ ನಂಬರ್ ಒನ್ ಸ್ಥಾನದಲ್ಲಿರುವ ಕೆಎಸ್ಆರ್ಟಿಸಿಯು ಮೂರು ರಾಷ್ಟ್ರ ಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿದೆ. ಭಾರತದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಒಕ್ಕೂಟ ನೀಡುವ 2023-24ನೇ…
Read More » -
Karnataka News
*ಪ್ರವಾಸಿಗರ ಮೇಲೆ ಹಲ್ಲೆ ಮತ್ತು ರೇಪ್ ಕೇಸ್: ಮತ್ತೋರ್ವ ಆರೋಪಿ ಅರೆಸ್ಟ್*
ಪ್ರಗತಿವಾಹಿನಿ ಸುದ್ದಿ: ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರವಾಸಿಗರ ಮೇಲೆ ಹಲ್ಲೆಗೈದು, ಇಬ್ಬರು ಮಹಿಳೆಯರ ಮೇಲೆ ಗ್ಯಾಂಗ್ ರೇಪ್ ಎಸಗಿ ಪರಾರಿಯಾಗಿದ್ದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇಂದು…
Read More » -
Belagavi News
*ಚಾಂಪಿಯನ್ಸ್ ಟ್ರೋಫಿ ಫೈನಲ್: ಬೆಳಗಾವಿಯಲ್ಲಿ ವಿಶೇಷ ಪೂಜೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಭಾರತ ಗೆಲ್ಲಲಿ ಎಂದು ಭಾರತ ಧ್ವಜ ಹಿಡಿದು ಭಾರತ ತಂಡದ ಆಟಗಾರರಿಗಾಗಿ ಬೆಳಗಾವಿಯಲ್ಲಿ ವಿಶೇಷ ಪೂಜೆ…
Read More » -
Politics
*ಹಂಪಿಯಲ್ಲಿ ನಡೆದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ: ಪರಮೇಶ್ವರ*
ಪ್ರಗತಿವಾಹಿನಿ ಸುದ್ದಿ : ಹಂಪಿಯಲ್ಲಿ ನಡೆದ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ, ವಿದೇಶಿ ಪ್ರವಾಸಿಗರ ಹಲ್ಲೆ ಹಾಗೂ ಓರ್ವ ಸ್ವದೇಶಿ ಪ್ರವಾಸಿಗನ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ…
Read More » -
National
*ನಟಿ ರನ್ಯಾ ರಾವ್ ಚಿನ್ನ ಸಾಗಾಟ ಕೇಸ್ ನಲ್ಲಿ ಸಿಬಿಐ ಎಂಟ್ರಿ*
ಪ್ರಗತಿವಾಹಿನಿ ಸುದ್ದಿ : ಅಕ್ರಮ ಚಿನ್ನ ಸಾಗಾಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ “ಮಾಣಿಕ್ಯ” ನಟಿ ರನ್ಯಾ ರಾವ್ ವಿರುದ್ಧ ಸಿಬಿಐ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು…
Read More » -
Kannada News
*ಅಲ್ಪಸಂಖ್ಯಾತರ ಓಲೈಕೆ ಬಜೆಟ್: ಜೋಶಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಸಾಲವನ್ನು ₹ 8 ಲಕ್ಷ ಕೋಟಿ ಸನಿಹಕ್ಕೆ ಕೊಂಡೊಯ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಪ್ರಸಕ್ತ ಸಾಲಿನ ಬಜೆಟ್ ಒಂದು ಅಲ್ಪಸಂಖ್ಯಾತರ ಓಲೈಕೆಯ…
Read More » -
Karnataka News
*ಮಹಿಳಾ ಉದ್ಯಮಿಗಳಿಗಾಗಿ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು*
ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳಿಗಾಗಿ ವೀಸಾ ಸಂಸ್ಥೆ ನೀಡಿದ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಭದ್ರತೆಯ ಕಡೆಗೆ ಗಮನ ಹರಿಸಬೇಕು. ಹಾಗಾಗಿ ಈ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ವೀಸಾ ಸಂಸ್ಥೆಯು ಸುರಕ್ಷಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೊಂದಲು ಮತ್ತು ತಮ್ಮ ಉದ್ಯಮವನ್ನು ವಿಸ್ತರಿಸಿಕೊಳ್ಳಲು ಮಹಿಳಾ ಉದ್ಯಮಿಗಳಿಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದೆ: ಭದ್ರತೆ ಮೊದಲ ಆದ್ಯತೆಯಾಗಿರಲಿ: ಉದ್ಯೋಗಿಗಳಿಗೆ ಡಿಜಿಟಲ್ ವಿಚಾರದಲ್ಲಿ ಪಾಲಿಸಬೇಕಾದ ಉತ್ತಮ ಪದ್ಧತಿಗಳು ಮತ್ತು ಹೊಸ ರೀತಿಯ ಡಿಜಿಟಲ್ ವಂಚನೆಗಳ ಕುರಿತು ನಿಯಮಿತವಾಗಿ ತರಬೇತಿ ನೀಡಿ. ಉತ್ಪನ್ನ ಯೋಜನೆ ಮತ್ತು ಗ್ರಾಹಕ ಸೇವೆ ವಿಭಾಗದಲ್ಲಿ ಭದ್ರತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಿ. ಸುರಕ್ಷಿತವಾದ ಟ್ಯಾಪ್, ಪೇ ಮತ್ತು ಕ್ಲಿಕ್ ಪೇಮೆಂಟ್ ವ್ಯವಸ್ಥೆ ಬಳಸಿ: ನಿಮ್ಮ ಮಳಿಗೆಗಳಲ್ಲಿ ಸುರಕ್ಷಿತವಾದ ಮತ್ತು ವೇಗವಾದ ಪಾವತಿ ಸಾಧ್ಯವಾಗಲು ಇಎಂವಿಸಿಓ ® ಚಿಪ್ ಆಧಾರಿತ ಸಂಪರ್ಕ ರಹಿತ ಕಾರ್ಡ್ಗಳನ್ನು ಸ್ವೀಕರಿಸುವ ಮತ್ತು ಟೋಕನೈಸ್ಡ್ ಕಾರ್ಡ್ ಮೂಲಕ ಆನ್ ಲೈನ್ ನಲ್ಲಿ ಪಾವತಿ ಮಾಡಬಹುದಾದ ವ್ಯವಸ್ಥೆ ಅಳವಡಿಸಿಕೊಳ್ಳಿ. ಈ ವ್ಯವಸ್ಥೆಗಳು ಎನ್ಕ್ರಿಪ್ಶನ್ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಅವಲಂಬಿಸಿವೆ ಅನ್ನುವುದು ಗಮನಾರ್ಹ. ಸುರಕ್ಷಿತ ಪಾವತಿ ವ್ಯವಸ್ಥೆಗಳನ್ನು ಬಳಸಿ: ಇಎಂವಿಸಿಓ® ಮತ್ತು ಪಿಸಿಐ ಡಿಎಸ್ಎಸ್ (ಪೇಮೆಂಟ್ ಕಾರ್ಡ್ ಇಂಡಸ್ಟ್ರಿ ಡೇಟಾ ಸೆಕ್ಯೂರಿಟಿ ಸ್ಟಾಂಡರ್ಡ್) ನಂತಹ ಉದ್ಯಮ ಮಾನದಂಡಗಳನ್ನು ಪಾಲಿಸುವ ವಿಶ್ವಾಸಾರ್ಹ ಪಾವತಿ ವ್ಯವಸ್ಥೆಗಳನ್ನು ಮಾತ್ರ ಅಳವಡಿಸಿಕೊಳ್ಳಿ. ಬಹು ಸೂಕ್ತವಾದ ಭದ್ರತೆ ಮತ್ತು ಎನ್ಕ್ರಿಪ್ಶನ್ ಹೊಂದಿರುತ್ತವೆ. ಸಾಫ್ಟ್ ವೇರ್ ಮತ್ತು ಸಾಧನಗಳನ್ನು ನಿಯಮಿತವಾಗಿ ಅಪ್ ಡೇಟ್ ಮಾಡಿ: ಎಲ್ಲಾ ಸಾಧನಗಳು ಮತ್ತು ಸಾಫ್ಟ್ ವೇರ್ ಗಳನ್ನು ಇತ್ತೀಚಿನ ಹೊಸ ಆವೃತ್ತಿಗೆ ಅಪ್ ಡೇಟ್ ಮಾಡುವುದನ್ನು ಮರೆಯದಿರಿ. ಈ ಮೂಲಕ ಮಾಲ್ ವೇರ್, ಹ್ಯಾಕಿಂಗ್ ಪ್ರಯತ್ನಗಳು ಮತ್ತು ಡೇಟಾ ಕಳ್ಳತನ ಮುಂತಾದ ಸೈಬರ್ ಅಪಾಯಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಖಾತೆಯ ಮೇಲೆ ಸದಾ ನಿಗಾ ಇರಲಿ: ಬ್ಯಾಂಕಿಂಗ್ ಮತ್ತು ಆರ್ಥಿಕ ಆಪ್ ಗಳ ನೋಟಿಫಿಕೇಷನ್ ಗಳನ್ನು ಗಮನಿಸುತ್ತಲೇ ಇರಿ, ವಹಿವಾಟಿನಲ್ಲಿ ವಂಚನೆ ಉಂಟಾಗಬಹುದಾದ ಸಂದರ್ಭಗಳಲ್ಲಿ ಪರಿಶೀಲನೆ ನಡೆಸಿ. ಈ ಸಲಹೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಮಹಿಳೆಯರು ಯಶಸ್ವಿ ಉದ್ಯಮವನ್ನು ನಡೆಸಬಹುದು. ಜೊತೆಗೆ ಉತ್ತಮ ರೀತಿಯಲ್ಲಿ ಉದ್ಯಮ ನಡೆಸುವ ಮೂಲಕ ಸ್ಫೂರ್ತಿಯಾಗಬಹುದು ಮತ್ತು ಸಮಾಜ ಅಭಿವೃದ್ಧಿ ಕಾರ್ಯ ಮಾಡಬಹುದು. *ರೋಗಿಯನ್ನು ನಿರೋಗಿಯಾಗಿಸುವ ಕೇಂದ್ರ* *ದೀರ್ಘ ಕಾಲದ ಸಮಸ್ಯೆಗಳಿದ್ದರೂ ಭಯ…
Read More »