Kannada News
-
Karnataka News
*ಮಹಿಳಾ ಉದ್ಯಮಿಗಳಿಗಾಗಿ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು*
ಅಂತರರಾಷ್ಟ್ರೀಯ ಮಹಿಳಾ ದಿನ ಸಂದರ್ಭದಲ್ಲಿ ಮಹಿಳಾ ಉದ್ಯಮಿಗಳಿಗಾಗಿ ವೀಸಾ ಸಂಸ್ಥೆ ನೀಡಿದ ಕೆಲವು ಡಿಜಿಟಲ್ ಪೇಮೆಂಟ್ ಸಲಹೆಗಳು ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಪ್ರಸ್ತುತ ಹೆಚ್ಚು ಹೆಚ್ಚು ಮಹಿಳೆಯರು ಉದ್ಯಮಿಗಳಾಗುತ್ತಿದ್ದಾರೆ. ಉದ್ಯಮಿಗಳಾಗುವುದು ಮುಖ್ಯವಲ್ಲ. ಆ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದು ಬಹಳ ಮುಖ್ಯ. ಅವರು ಮೊದಲ ತಮ್ಮ ಉದ್ಯಮ ಯೋಜನೆಯಲ್ಲಿ ಡಿಜಿಟಲ್ ಪೇಮೆಂಟ್ ಮತ್ತು ಭದ್ರತೆಯ ಕಡೆಗೆ ಗಮನ ಹರಿಸಬೇಕು. ಹಾಗಾಗಿ ಈ ಅಂತರರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ ವೀಸಾ ಸಂಸ್ಥೆಯು ಸುರಕ್ಷಿತ ಡಿಜಿಟಲ್ ಪೇಮೆಂಟ್ ವ್ಯವಸ್ಥೆ ಹೊಂದಲು ಮತ್ತು ತಮ್ಮ ಉದ್ಯಮವನ್ನು ವಿಸ್ತರಿಸಿಕೊಳ್ಳಲು ಮಹಿಳಾ ಉದ್ಯಮಿಗಳಿಗೆ ಕೆಲವು ಉಪಯುಕ್ತ ಸಲಹೆಗಳನ್ನು ನೀಡಿದೆ: ಭದ್ರತೆ ಮೊದಲ ಆದ್ಯತೆಯಾಗಿರಲಿ: ಉದ್ಯೋಗಿಗಳಿಗೆ ಡಿಜಿಟಲ್ ವಿಚಾರದಲ್ಲಿ ಪಾಲಿಸಬೇಕಾದ ಉತ್ತಮ ಪದ್ಧತಿಗಳು ಮತ್ತು ಹೊಸ ರೀತಿಯ ಡಿಜಿಟಲ್ ವಂಚನೆಗಳ ಕುರಿತು ನಿಯಮಿತವಾಗಿ ತರಬೇತಿ ನೀಡಿ. ಉತ್ಪನ್ನ ಯೋಜನೆ ಮತ್ತು ಗ್ರಾಹಕ ಸೇವೆ ವಿಭಾಗದಲ್ಲಿ ಭದ್ರತೆಯನ್ನು ಮೊದಲ ಆದ್ಯತೆಯಾಗಿಟ್ಟುಕೊಳ್ಳಿ. ಸುರಕ್ಷಿತವಾದ ಟ್ಯಾಪ್, ಪೇ ಮತ್ತು ಕ್ಲಿಕ್ ಪೇಮೆಂಟ್ ವ್ಯವಸ್ಥೆ ಬಳಸಿ: ನಿಮ್ಮ ಮಳಿಗೆಗಳಲ್ಲಿ ಸುರಕ್ಷಿತವಾದ ಮತ್ತು ವೇಗವಾದ ಪಾವತಿ ಸಾಧ್ಯವಾಗಲು ಇಎಂವಿಸಿಓ ® ಚಿಪ್ ಆಧಾರಿತ ಸಂಪರ್ಕ ರಹಿತ ಕಾರ್ಡ್ಗಳನ್ನು ಸ್ವೀಕರಿಸುವ ಮತ್ತು ಟೋಕನೈಸ್ಡ್ ಕಾರ್ಡ್ ಮೂಲಕ ಆನ್ ಲೈನ್ ನಲ್ಲಿ ಪಾವತಿ ಮಾಡಬಹುದಾದ ವ್ಯವಸ್ಥೆ ಅಳವಡಿಸಿಕೊಳ್ಳಿ. ಈ ವ್ಯವಸ್ಥೆಗಳು ಎನ್ಕ್ರಿಪ್ಶನ್ ಮತ್ತು ಬಯೋಮೆಟ್ರಿಕ್ ದೃಢೀಕರಣವನ್ನು ಅವಲಂಬಿಸಿವೆ ಅನ್ನುವುದು ಗಮನಾರ್ಹ. ಸುರಕ್ಷಿತ ಪಾವತಿ ವ್ಯವಸ್ಥೆಗಳನ್ನು ಬಳಸಿ: ಇಎಂವಿಸಿಓ® ಮತ್ತು ಪಿಸಿಐ ಡಿಎಸ್ಎಸ್ (ಪೇಮೆಂಟ್ ಕಾರ್ಡ್ ಇಂಡಸ್ಟ್ರಿ ಡೇಟಾ ಸೆಕ್ಯೂರಿಟಿ ಸ್ಟಾಂಡರ್ಡ್) ನಂತಹ ಉದ್ಯಮ ಮಾನದಂಡಗಳನ್ನು ಪಾಲಿಸುವ ವಿಶ್ವಾಸಾರ್ಹ ಪಾವತಿ ವ್ಯವಸ್ಥೆಗಳನ್ನು ಮಾತ್ರ ಅಳವಡಿಸಿಕೊಳ್ಳಿ. ಬಹು ಸೂಕ್ತವಾದ ಭದ್ರತೆ ಮತ್ತು ಎನ್ಕ್ರಿಪ್ಶನ್ ಹೊಂದಿರುತ್ತವೆ. ಸಾಫ್ಟ್ ವೇರ್ ಮತ್ತು ಸಾಧನಗಳನ್ನು ನಿಯಮಿತವಾಗಿ ಅಪ್ ಡೇಟ್ ಮಾಡಿ: ಎಲ್ಲಾ ಸಾಧನಗಳು ಮತ್ತು ಸಾಫ್ಟ್ ವೇರ್ ಗಳನ್ನು ಇತ್ತೀಚಿನ ಹೊಸ ಆವೃತ್ತಿಗೆ ಅಪ್ ಡೇಟ್ ಮಾಡುವುದನ್ನು ಮರೆಯದಿರಿ. ಈ ಮೂಲಕ ಮಾಲ್ ವೇರ್, ಹ್ಯಾಕಿಂಗ್ ಪ್ರಯತ್ನಗಳು ಮತ್ತು ಡೇಟಾ ಕಳ್ಳತನ ಮುಂತಾದ ಸೈಬರ್ ಅಪಾಯಗಳಿಂದ ನಿಮ್ಮನ್ನು ರಕ್ಷಿಸಿಕೊಳ್ಳಿ. ಖಾತೆಯ ಮೇಲೆ ಸದಾ ನಿಗಾ ಇರಲಿ: ಬ್ಯಾಂಕಿಂಗ್ ಮತ್ತು ಆರ್ಥಿಕ ಆಪ್ ಗಳ ನೋಟಿಫಿಕೇಷನ್ ಗಳನ್ನು ಗಮನಿಸುತ್ತಲೇ ಇರಿ, ವಹಿವಾಟಿನಲ್ಲಿ ವಂಚನೆ ಉಂಟಾಗಬಹುದಾದ ಸಂದರ್ಭಗಳಲ್ಲಿ ಪರಿಶೀಲನೆ ನಡೆಸಿ. ಈ ಸಲಹೆಗಳನ್ನು ಅಳವಡಿಸಿಕೊಳ್ಳುವುದರ ಮೂಲಕ ಮಹಿಳೆಯರು ಯಶಸ್ವಿ ಉದ್ಯಮವನ್ನು ನಡೆಸಬಹುದು. ಜೊತೆಗೆ ಉತ್ತಮ ರೀತಿಯಲ್ಲಿ ಉದ್ಯಮ ನಡೆಸುವ ಮೂಲಕ ಸ್ಫೂರ್ತಿಯಾಗಬಹುದು ಮತ್ತು ಸಮಾಜ ಅಭಿವೃದ್ಧಿ ಕಾರ್ಯ ಮಾಡಬಹುದು. *ರೋಗಿಯನ್ನು ನಿರೋಗಿಯಾಗಿಸುವ ಕೇಂದ್ರ* *ದೀರ್ಘ ಕಾಲದ ಸಮಸ್ಯೆಗಳಿದ್ದರೂ ಭಯ…
Read More » -
Karnataka News
*ಆಯವ್ಯಯ 2025-26:* *ಪತ್ರಿಕಾಗೋಷ್ಟಿಯಲ್ಲಿ ಸಮಗ್ರ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಶುಕ್ರವಾರ ತಾವು ಮಂಡಿಸಿದ 2025- 26ನೇ ಸಾಲಿನ ಬಜೆಯ್ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ಸಮಗ್ರ ಮಾಹಿತಿ ನೀಡಿದರು. 1) 2025-26ರ…
Read More » -
Kannada News
*ಸಿದ್ದರಾಮಯ್ಯ ಅವರದ್ದು ಕೇವಲ ಬಜೆಟ್ ಅಲ್ಲ, ರಾಜ್ಯದ ಜನರಿಗೆ ಕೊಟ್ಟ ಉಡುಗೊರೆ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ, *ಬೆಂಗಳೂರು* “ಸಿದ್ದರಾಮಯ್ಯ ಅವರು ಮಂಡಿಸಿದ್ದು ಕೇವಲ ಬಜೆಟ್ ಅಲ್ಲ. ರಾಜ್ಯದ ಎಲ್ಲಾ ವರ್ಗದ ಜನರು ಸಂತೋಷ ಪಡುವಂತಹ ಉಡುಗೊರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
Read More » -
Karnataka News
*ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಯುವಕರು ಸಾವು*
ಪ್ರಗತಿವಾಹಿನಿ ಸುದ್ದಿ : ಎರಡು ಬೈಕ್ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ. ಭೀಕರ…
Read More » -
Latest
*ಹೆಣ್ಣಿಲ್ಲದೆ ಜೀವವಿಲ್ಲ, ಹೆಣ್ಣಿಲ್ಲದೆ ಜೀವನವಿಲ್ಲ; ಹೆಣ್ಣು ಮಕ್ಕಳನ್ನು ರಕ್ಷಿಸಿ*
ವಿಶ್ವಾಸ ಸೋಹೋನಿಅಂತರಾಷ್ಟ್ರೀಯ ಮಹಿಳಾ ದಿನವನ್ನು ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ಮಾರ್ಚ ೮ ರಂದು ಆಚರಿಸಲಾಗುತ್ತದೆ. ಲಿಂಗ ತಾರತಮ್ಯದಿಂದ ಮುಕ್ತವಾದ ಉತ್ತಮ ಸಮಾಜವನ್ನು ನಿರ್ಮಿಸಲು ಮತ್ತು ಲಿಂಗ ಸಮಾನತೆಯ…
Read More » -
Health
*ರೋಗಿಯನ್ನು ನಿರೋಗಿಯಾಗಿಸುವ ಕೇಂದ್ರ* *ದೀರ್ಘ ಕಾಲದ ಸಮಸ್ಯೆಗಳಿದ್ದರೂ ಭಯ ಬೇಡ!* ನಿಸರ್ಗಮನೆ ವೈದ್ಯ ಹೆಗಡೆ ಅವರಲ್ಲಿದೆ ಪರಿಹಾರ!* *ಮಾರ್ಚ 8, 9ಕ್ಕೆ ಬೆಳಗಾವಿಯಲ್ಲೂ ಉಚಿತ ಸಂದರ್ಶನಕ್ಕೆ ಲಭ್ಯ*
ದೀರ್ಘ ಕಾಲದ ಬೆನ್ನು, ಕಾಲು, ಕುತ್ತಿಗೆ, ಕೈ ನೋವು, ಉದರ ಸಮಸ್ಯೆ, ಬೊಜ್ಜು, ನಿತ್ಯವೂ ಕಿರಿಕಿರಿ ಆಗುವ ತಲೆನೋವು, ನರದ ಸಮಸ್ಯೆ, ಖಿನ್ನತೆ, ನಿದ್ರಾಹೀನತೆ, ಅಲರ್ಜಿ, ಮಾನಸಿಕ…
Read More » -
Karnataka News
*ಮಾ.9ಕ್ಕೆ ಕೆಯುಡಬ್ಲ್ಯೂಜೆ ಪ್ರಶಸ್ತಿ ಪ್ರಧಾನ -ಶಿವಾನಂದ ತಗಡೂರು*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : 93 ವರ್ಷಗಳ ಇತಿಹಾಸವಿರುವ ರಾಜ್ಯದ ಅತಿ ದೊಡ್ಡ ಪತ್ರಕರ್ತರ ಸಂಘಟನೆ ಆಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕೊಪ್ಪಳ…
Read More » -
Belagavi News
*ಮಾಜಿ ಸೈನಿಕರಿಂದ ಅರ್ಜಿ ಆಹ್ವಾನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಷ್ಟ್ರೀಯ ಕೆಡೆಟ್ ದಳ(ಎನ್.ಸಿ.ಸಿ)ದಲ್ಲಿ ಗುತ್ತಿಗೆ ಅಧಾರದ ಮೇಲೆ ತರಬೇತುದಾರ(ಇನ್ಸ್ಟ್ರಕ್ಟರ್) ಹುದ್ದೆಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ. ಬೆಂಗಳೂರು, ಬೆಳಗಾವಿ, ಮೈಸೂರು, ರಾಯಚೂರು ಹಾಗೂ…
Read More » -
National
*ಟ್ರಕ್ ಗೆ ಗುದ್ದಿದ ಕಾರು: 6 ಜನ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಜಸ್ತಾನದ ಸಿರೋಹಿ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ವೇಗವಾಗಿ ಬಂದ ಕಾರೊಂದು ಟ್ರಕ್ಗೆ…
Read More » -
Karnataka News
*KUWJ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಆಹ್ವಾನ ಪತ್ರಿಕೆ ಬಿಡುಗಡೆ*
ಪ್ರಗತಿವಾಹಿನಿ ಸುದ್ದಿ: ಕೊಪ್ಪಳದಲ್ಲಿ ಭಾನುವಾರ ನಡೆಯಲಿರುವ ಕೆಯುಡಬ್ಲ್ಯೂಜೆ ದತ್ತಿ ಪ್ರಶಸ್ತಿ ಪ್ರದಾನ ಸಮಾರಂಭದ ಆಹ್ವಾನ ಪತ್ರಿಕೆಗಳನ್ನು ಬೆಂಗಳೂರು ಪ್ರೆಸ್ ಕ್ಲಬ್ ನಲ್ಲಿ ಗುರುವಾರ ಬಿಡುಗಡೆ ಮಾಡಲಾಯಿತು. 2025ನೇ…
Read More »