Kannada News
-
Karnataka News
*ಪರಿಸರ ದಿನಾಚರಣೆಗೆ ವಿಶೇಷ ಘೋಷಣೆ ಮಾಡಿದ ಡಿಸಿಎಂ ಡಿಕೆ ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: ಉತ್ತಮ ಬೆಂಗಳೂರಿಗಾಗಿ ನಮ್ಮ ಹಸಿರು ಪ್ರಾಮುಖ್ಯತೆ ನೀಡಬೇಕು. ನಾವು ಸಾವಿರಾರು ಎಲೆಕ್ಟಿಕ್ ಬಸ್ಗಳನ್ನು ಪ್ರಾರಂಭಿಸಿದ್ದೇವೆ. ಜೂನ್ 6 ರಂದು ನಾನು ಸ್ವಚ್ಛ ಬೆಂಗಳೂರು ಎಂಬ…
Read More » -
Belagavi News
*ಕುರಾನ್ ಸುಟ್ಟ ಪ್ರಕರಣ ಸಿಐಡಿಗೆ ವರ್ಗಾವಣೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ತಾಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಧರ್ಮಗ್ರಂಥ ಕುರಾನ್ ಸುಟ್ಟ ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆ ಅಪರಾಧ ಸಂಖ್ಯೆ.…
Read More » -
Karnataka News
*ಜೂನ್ 8 ರವರೆಗೂ ಕೊಂಚ ಬ್ರೇಕ್ ನೀಡಿದ ಮಳೆರಾಯ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ 15 ದಿನಕ್ಕೂ ಹೆಚ್ಚು ಕಾಲ ಸುರಿದ ಮಳೆಗೆ ಜನ ಹೈರಾಣಾಗಿ, ಹಲವು ಕಡೆ ಸಾಕಷ್ಟು ಅವಾಂತರಗಳು ಸೃಷ್ಠಿಯಾಗಿದೆ. ಆದರೆ ಸದ್ಯ ಮಳೆರಾಯ ಕೊಂಚ…
Read More » -
Karnataka News
*ಆರೋಪಿಗಳಿಗೆ ಸಾಥ್ ನೀಡಿದರೆ ಎಷ್ಟೇ ಪ್ರಭಾವಿಗಳಾಗಿದ್ದರೂ ಬಿಡಲ್ಲ: ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ*
ಪ್ರಗತಿವಾಹಿನಿ ಸುದ್ದಿ: ಬೂದಿ ಮುಚ್ಚಿದ ಕೆಂಡದಂತಿರುವ ಮಂಗಳೂರಿನ ಪರಿಸ್ಥಿತಿಯನ್ನು ಸಂಪೂರ್ಣ ಹತೋಟಿಗೆ ತರಲು ನೂತನ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಖಡಕ್ ಎಚ್ಚರಿಕೆ ನೀಡಿದ್ದಾರೆ. ಕೊಲೆ…
Read More » -
Karnataka News
*ಬೆಳಗಾವಿಯಲ್ಲಿ ಕ್ಷುಲ್ಲಕ ಕಾರಣಕ್ಕೆವಾಗ್ವಾದ: ಕೊಲೆಯಲ್ಲಿ ಅಂತ್ಯ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸುತಗಟ್ಟಿ ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನೋರ್ವನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ. ಮೃತ ಯುವಕನನ್ನು ಸುತಗಟ್ಟಿ…
Read More » -
Belagavi News
*ಕಾರ್ಮಿಕರ ಮೇಲೆ ಹರಿದ ಲಾರಿ : ಮೂವರು ಸಾವು*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರಾಷ್ಟ್ರೀಯ ಹೆದ್ದಾರಿಯ ವಿಭಜಕದ ಅಭಿವೃದ್ಧಿ ಮಾಡುತ್ತಿದ್ದ ಹತ್ತಾರು ಬಡ ಕೂಲಿ ಕಾರ್ಮಿಕರ ಮೇಲೆ ಲಾರಿಯೊಂದು ಹರಿದ ಪರಿಣಾಮ ಮೂವರು ಮೃತಪಟ್ಟಿರುವ ಘಟನೆ…
Read More » -
World
*ಇವರೇ ನೋಡಿ ಮಿಸ್ ವರ್ಲ್ಡ್-2025*
ಪ್ರಗತಿವಾಹಿನಿ ಸುದ್ದಿ: ಹೈದರಾಬಾದ್ನಲ್ಲಿ ನಡೆದ ವಿಶ್ವ ಸುಂದರಿ ಸ್ಪರ್ಧೆಯಲ್ಲಿ ಥೈಲ್ಯಾಂಡ್ ಮೂಲದ ಸುಂದರಿ ಈ ಬಾರಿಯ ಮಿಸ್ ವರ್ಲ್ಡ್-2025 ವಿಶ್ವ ಸುಂದರಿ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಸ್ಪರ್ಧೆಯಲ್ಲಿ…
Read More » -
Belagavi News
*KLS GITಯಿಂದ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ*
“ಹ್ಯಾಕ್ ಟು ಫ್ಯೂಚರ್ 2.0” – 24 ಗಂಟೆಗಳ ರಾಷ್ಟ್ರೀಯ ಮಟ್ಟದ ಹ್ಯಾಕಥಾನ್ ಆಯೋಜನೆ – ಟಿ.ಸಿ.ಎಸ್ ನೊಲೆಜ್ ಪಾರ್ಟ್ನರ್ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಕರ್ನಾಟಕ…
Read More » -
Latest
*ಮೊದಲ ಚುನಾವಣೆಯಲ್ಲೇ ಗೆದ್ದಿದ್ದ ಹೊಸ ವಿಷಯ ಬಹಿರಂಗಪಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್!*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು : ಲಕ್ಷ್ಮೀ ಹೆಬ್ಬಾಳಕರ್ ರಾಜ್ಯದ ಒಬ್ಬ ದಿಟ್ಟ ಮಹಿಳೆ ಎಂದು ಹೆಸರು ಮಾಡಿದವರು. ರಾಜ್ಯದ ಪ್ರಸ್ತುತ ಸರಕಾರದ ಏಕೈಕ ಮಹಿಳಾ ಮಂತ್ರಿ. ಮಹಿಳಾ…
Read More » -
Belagavi News
*ಮತ್ತೊಮ್ಮೆ ಐತಿಹಾಸಿಕ ದಾಖಲೆ ಬರೆದ VTU*- *ಪರೀಕ್ಷೆ ಮುಗಿದ ಒಂದು ಗಂಟೆಯಲ್ಲೇ ಪರೀಕ್ಷೆ ಫಲಿತಾಂಶ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ( ವಿಟಿಯು ) ಅಂತಿಮ ಸೆಮಿಸ್ಟರ್ ಬಿ . ಇ ./ ಬಿ . ಟೆಕ್ / ಬಿ . ಯೋಜನೆ / ಬಿ . ಆರ್ಕ್ / ಬಿ . ಎಸ್ಸಿ ( ಆನರ್ಸ್ ) ಪರೀಕ್ಷೆ ಫಲಿತಾಂಶಗಳನ್ನು ಪರೀಕ್ಷೆ ಮುಗಿದ ಕೇವಲ ಒಂದು ಗಂಟೆಯೊಳಗೆ ಅಂದರೆ ಇಂದು 30 ಮೇ 2025 ರಂದು ಸಂಜೆ 6:30 ಕ್ಕೆ ಪ್ರಕಟಪಡಿಸುವ ಮೂಲಕ ಮೂರು ಗಂಟೆಗಳಲ್ಲಿ ಫಲಿತಾಂಶವನ್ನು ಪ್ರಕಟಪಡಿಸುವ ತನ್ನದೇ ಆದ ಐತಿಹಾಸಿಕ ದಾಖಲೆಯನ್ನು ಮುರಿದು ಮತ್ತೊಂದು ಐತಿಹಾಸಿಕ ದಾಖಲೆಯನ್ನು ಬರೆದಿದೆ . 50,321 ಅಂತಿಮ ಸೆಮಿಸ್ಟರ್ ವಿದ್ಯಾರ್ಥಿಗಳು ಪರೀಕ್ಷೆಗಳು ಮುಗಿದ ಕೇವಲ ಒಂದು ಗಂಟೆಯ ನಂತರ ಫಲಿತಾಂಶವನ್ನು ಬಿಡುಗಡೆ ಮಾಡುವ ಮೂಲಕ ಈ ಐತಿಹಾಸಿಕ ಸಾಧನೆಯನ್ನು ಮಾಡಲಾಗಿದೆ ಎಂದು ವಿಟಿಯು ಕುಲಪತಿ ಪ್ರೊ . ಎಸ್ . ವಿದ್ಯಾಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ದಾಖಲೆಯ ಸಮಯದಲ್ಲಿ ಫಲಿತಾಂಶಗಳನ್ನು ಪ್ರಕಟಪಡಿಸುವ ಮೂಲಕ ವಿಟಿಯು ತನ್ನ ಐತಿಹಾಸಿಕ ಮೈಲಿಗಲ್ಲನ್ನು ಮುರಿಯುತ್ತಿರುವುದು ಇದು ಎರಡನೇ ಬಾರಿ ಆಗಿರುವುದು ಮೊದಲ ಬಾರಿಗೆ , ೨೦೧೯ ರ ಬ್ಯಾಚ್ ನ ಕೊನೆ ಸೆಮಿಸ್ಟರ್ ಫಲಿತಾಂಶವನ್ನು ಇದೆ ದಿನ ಅಂದರೆ ಮೇ 30 2023 ರಲ್ಲಿ ಅಂತಿಮ ಪರೀಕ್ಷೆ ಕೇವಲ 2 ದಿನಗಳು ನಂತರ 43,662 ವಿದ್ಯಾರ್ಥಿಗಳು ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿತ್ತು , ಎರಡನೇ ಬಾರಿಗೆ , 2020 ರ ಬ್ಯಾಚ್ ಫಲಿತಾಂಶವನ್ನು 2024 ರ ಇದೆ ದಿನ ಅಂದರೆ ಮೇ 30 (30.05.2024) ರಂದು ಕೊನೆ ಪರೀಕ್ಷೆ ಮುಗಿದ…
Read More »