Belagavi NewsBelgaum NewsKannada NewsKarnataka NewsLatest

*ಅಧಿವೇಶನದ ವೇಳೆ ಉತ್ತಮ ಕಾರ್ಯನಿರ್ವಹಣೆ: ಅಧಿಕಾರಿಗೆ ನಗದು ಬಹುಮಾನ*

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪ್ರಸ್ತುತ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ತಮ ಕಾರ್ಯನಿರ್ವಹಣೆಗಾಗಿ ಪೊಲೀಸ್ ಅಧಿಕಾರಿಯೊಬ್ಬರಿಗೆ ನಗದು ಬಹುಮಾನ ಘೋಷಿಸಲಾಗಿದೆ.

ಬೆಳಗಾವಿಯ ಸಿಇಎನ್ ಪೊಲೀಸ್ ಠಾಣೆ ಇನಸ್ಪೆಕ್ಟರ್ ಬಿ.ಆರ್.ಗಡ್ಡೇಕರ್ ಅವರಿಗೆ 10 ಸಾವಿರ ರೂ. ನಗದು ಬಹುಮಾನ ಘೋಷಿಸಿ ಡಿ.ಜಿ. ಮತ್ತು ಐಜಿಪಿ ಅಲೋಕ್ ಮೋಹನ್ ಆದೇಶ ಹೊರಡಿಸಿದ್ದಾರೆ. ಅಧಿವೇಶನದ ಸಂದರ್ಭದಲ್ಲಿ ಅತ್ಯುತ್ಮ ಕರ್ತವ್ಯ ನಿರ್ವಹಣೆಗಾಗಿ ನಗದು ಬಹುಮಾನ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Home add -Advt

Related Articles

Back to top button