National

*ಕುಂಭಮೇಳಕ್ಕೆ ತೆರಳುವಾಗ ಮತ್ತೊಂದು ಭೀಕರ ಅಪಘಾತ: ಮೂವರ ಸಾವು*

ಪ್ರಗತಿವಾಹಿನಿ ಸುದ್ದಿ : ಮಹಾಕುಂಭಮೇಳಕ್ಕೆ ತೆರಳುತ್ತಿದ್ದ ಟ್ರಕ್ ಹಾಗೂ SUV ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ 3 ಮಂದಿ ಸಾವನ್ನಪ್ಪಿದ್ದಾರೆ.

ಸಾತ್ನಾ ಹಾಗೂ ಚಿತ್ರಕೂಟದ ಹೈವೆಯಲ್ಲಿ ಘಟನೆ ನಡೆದಿದೆ. ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದೆ. ಜಬಲ್ಪುರದಿಂದ ಎಲ್ಲರೂ ಪ್ರಯಾಗ್ ರಾಜ್ ಗೆ ತೆರಳುತ್ತಿದ್ದರು ಎನ್ನಲಾಗಿದೆ.

Home add -Advt

ಮಹೇಂದ್ರ ಪಟೇಲ್, ಮನಿಷಾ ಪಟೇಲ್ ಹಾಗೂ ಜಿತೇಂದ್ರ ಪಟೇಲ್ ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಸ್ಥಳೀಯ ಪೊಲೀಸರು ಸ್ಥಳಕ್ಕೆ ದೌಡಯಿಸಿ ಮಹಜರು ಮಾಡಿದ್ದಾರೆ. ಮೃತದೇಹಗಳನ್ನು ಶವಪರೀಕ್ಷೆಗೆ ಕಳುಹಿಸಲಾಗಿದೆ.

Related Articles

Back to top button