Latest

ರಾಜ್ಯಕ್ಕೆ ಅಗ್ನಿ ಕಂಟಕ; ಹಲವೆಡೆ ಕಾಡ್ಗಿಚ್ಚು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ

ರಾಜ್ಯದ ಹಲವೆಡೆಗಳಲ್ಲಿ ಅರಣ್ಯಕ್ಕೆ ಬೆಂಕಿ ಆವರಿಸಿದ್ದು, ನಿಯಂತ್ರಿಸಲು ಹರಸಾಹಸ ನಡೆಸಲಾಗುತ್ತಿದೆ.

ಬಂಡಿಪುರ ಅರಣ್ಯದಲ್ಲಿ 20 ಸಾವಿರ ಹೆಕ್ಟೇರ್ ಗಳಿಗಿಂತ ಹೆಚ್ಚು ಪ್ರದೇಶ ಬೆಂಕಿಗೆ ಆಹುತಿಯಾಗಿದೆ. ನಿಯಂತ್ರಿಸಲು ವಾಯುಪಡೆಯ 4 ಹೆಲಿಕಾಪ್ಟರ್ ನೆರವು ಪಡೆಯಲಾಗುತ್ತಿದೆ.

ಶಿವಮೊಗ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು ಅರಣ್ಯ ಪ್ರದೇಶಗಳಲ್ಲಿ ಸಹ ಬೆಂಕಿ ಕಾಣಿಸಿಕೊಂಡಿದೆ.

Home add -Advt

ಅರಣ್ಯ ಸಿಬ್ಬಂದಿ ಜೊತೆಗೆ ಸ್ಥಳೀಯ ಜನರು ಸಹ ಬೆಂಕಿ ಆರಿಸಲು ಪ್ರಯತ್ನಿಸುತ್ತಿದ್ದಾರೆ.

ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಬಂಡಿಪುರದಲ್ಲಿ ಬೀಡು ಬಿಟ್ಟಿದ್ದಾರೆ.

ಬಂಡಿಪುರ ಅರಣ್ಯದಲ್ಲಿ ಬೆಂಕಿಯ ರುದ್ರ ನರ್ತನ

Related Articles

Back to top button