Kannada NewsLatest

*ಅವಧಿ ಮುನ್ನ ಚುನಾವಣೆ ವಿಚಾರ; ಸಿಎಂ ಬೊಮ್ಮಾಯಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಅವಧಿಗೂ ಮುನ್ನ ವಿಧಾನಸಭಾ ಚುನಾವಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

Home add -Advt

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕೋವಿಡ್ ನಿಂದಾಗಿ ಅವಧಿ ಮುನ್ನವೇ ಚುನಾವಣೆ ನಡೆಯಲಿದೆ ಹಾಗೂ ದಿಲ್ಲಿಯ ನಾಯಕರು ಮುಖ್ಯಮಂತ್ರಿಗಳ ಜೊತೆ ಮಾತನಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ದಿಲ್ಲಿಯ ನಾಯಕರು ಈ ವಿಚಾರವಾಗಿ ಮಾತನಾಡಿಲ್ಲ ಎಂದು ಹೇಳಿದ್ದಾರೆ.

ಅವಧಿಗೂ ಮುನ್ನವೇ ಚುನಾವಣೆ ಮಾಡುವ ಯಾವುದೇ ಪ್ರಸ್ತಾವನೆ ನಮ್ಮ ಮುಂದಿಲ್ಲ ಎಂದು ಸ್ಪಷ್ಟೀಕರಿಸುತ್ತೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.

*ಕಾನೂನಾತ್ಮಕ ಚರ್ಚೆಯ ನಂತರ ತೀರ್ಮಾನ ಎಂದ ಸಿಎಂ ಬೊಮ್ಮಾಯಿ*

https://pragati.taskdun.com/karnataka-state-backward-classes-commissionsubmissioninterim-reportcm-basavaraj-bommaireaction/

*ಮಧ್ಯಾಹ್ನ ಸಿಎಂ ನೇತೃತ್ವದಲ್ಲಿ ಕೋವಿಡ್ ಮೀಟಿಂಗ್; ಹೊಸ ವರ್ಷಾಚರಣೆ ಮತ್ತೆ ಬೀಳುತ್ತಾ ಬ್ರೇಕ್?*

https://pragati.taskdun.com/karnatakacovid-casecm-basavaraj-bommaimeeting/

Related Articles

Back to top button