Kannada NewsKarnataka NewsLatestPolitics

*ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮಿಪಿಸುತ್ತಿರುವಂತೆಯೇ ರಾಜ್ಯ ರಾಜಕೀಯದಲ್ಲಿ ದೊಡ್ಡ ಬೆಳವಣಿಗೆಯಾಗಿದ್ದು, ಮಾಜಿ ಸಿಎಂ ಜಗದೀಶ್ ಶೆತ್ಟರ್ ಮರಳಿ ಬಿಜೆಪಿ ಸೇರಿದ್ದಾರೆ.

Home add -Advt

ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದು, ನಂತರ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ದೆಹಲಿಯ ಅಮಿತ್ ಶಾ ಅವರ ನಿವಾಸದಲ್ಲಿ ಹೈ ವೋಲ್ಟೇಜ್ ಮೀಟಿಂಗ್ ನಡೆದಿದ್ದು, ಈ ವೇಳೆ ಜಗದೀಶ್ ಶೆಟ್ಟರ್ ಕೂಡ ಸಭೆಯಲ್ಲಿ ಭಾಗಿಆಗಿದ್ದಾರೆ. ಮಾತ್ರವಲ್ಲ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕೂಡ ಸಭೆಯಲ್ಲಿ ಪಾಲ್ಗೊಂಡಿದ್ದರು.

ನಂತರ ಅಧಿಕೃತವಾಗಿ ಬಿಜೆಪಿ ಸೇರಿದರು.


Related Articles

Back to top button