Latest

*ಗೋಳಗುಮ್ಮಟದಿಂದ ಹಾರಿ ಯುವತಿ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ; ವಿಜಯನಗರ: ವಿಶ್ವವಿಖ್ಯಾತ ಗೋಳಗುಮ್ಮಟದ ಮಹಡಿಯಿಂದ ಜಿಗಿದು ಯುವತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.

ಗೋಳಗುಮ್ಮಟದ 7ನೇ ಮಹಡಿಯ ಪಿಸುಗುಡೋ ಗ್ಯಾಲರಿಯಿಂದ ಹಾರಿ ಸುಮಾರು 23 ವರ್ಷ ವರ್ಷದ ಅಪರಿಚಿತ ಯುವತಿ ಆತ್ಮಹಯೆಗೆ ಶರಣಾಗಿದ್ದಾಳೆ.

ಮೃತ ಯುವತಿಯ ಹೆಸರು, ವಿಳಾಸ ಪತ್ತೆಗಾಗಿ ಪೊಲೀಸರು ಮುಂದಾಗಿದ್ದಾರೆ. ಯುವತಿ ಮೃತದೇಹವನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಗೋಳಗುಮ್ಮಟ ಪೊಲೀಸ್ ಠಾಣಾ ವ್ಯಾಪಿಯಲ್ಲಿ ಘಟನೆ ನಡೆದಿದೆ.

*ಭಾರತಕ್ಕೆ ಚೀನಾ ನುಗ್ಗಿದಂತೆ ಬೆಳಗಾವಿಗೆ ನುಗ್ಗುತ್ತೇವೆ; ಮತ್ತೆ ಕಿಡಿ ಹೊತ್ತಿಸಿದ ಶಿವಸೇನೆ ನಾಯಕ*

Home add -Advt

https://pragati.taskdun.com/sanjay-rawathshivasenekarnataka-maharashtra-border-issue/

Related Articles

Back to top button