*ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿ.ಎಂ ಸೂಚನೆ*
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಡೆಂಘಿ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವರು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಚರ್ಚಿಸಿದ ಸಿಎಂ ಸಿದ್ದರಾಮಯ್ಯ ಅವರು ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಲು ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ನಿನ್ನೆಯ ವರೆಗೆ ಒಟ್ಟು 5374 ಪ್ರಕರಣ ವರದಿಯಾಗಿದ್ದು, 5 ಮರಣಗಳು ಸಂಭವಿಸಿವೆ. ಭಾರತ ಸರ್ಕಾರವು ಡೆಂಗಿ ಪ್ರಕರಣಗಳಲ್ಲಿ Case fatality rate ಅಂದರೆ ಮರಣ ಪ್ರಮಾಣ ಶೇ. 0.5 ನ್ನು ಮೀರುವಂತಿಲ್ಲ ಎಂದು ನಿಗದಿ ಪಡಿಸಿದೆ. Home add … Continue reading *ಡೆಂಘಿ ಪತ್ತೆ ಮತ್ತು ಚಿಕಿತ್ಸೆಯನ್ನು ಗಂಭೀರವಾಗಿ ಪರಿಗಣಿಸಿ: ಸಿ.ಎಂ ಸೂಚನೆ*
Copy and paste this URL into your WordPress site to embed
Copy and paste this code into your site to embed