*ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ನೀರು ನಿರ್ವಹಣೆಗೆ ಕ್ರಮವಹಿಸಿ: ಜಿ.ಪಂ. ಸಿಇಓ ರಾಹುಲ ಶಿಂಧೆ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯ ಎಲ್ಲ ಗ್ರಾಮ ಪಂಚಾಯತಗಳಲ್ಲಿ ಸಮರ್ಪಕವಾಗಿ ನೀರಿನ ನಿರ್ವಹಣೆಯಾಗುವಂತೆ ನಿಗಾವಹಿಸಲು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂಧೆ ಅವರು ತಿಳಿಸಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ(ಏ.16) ಜರುಗಿದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮ ಪಂಚಾಯತಗಳಲ್ಲಿ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಗಳನ್ನು ನಿಯಮಿತವಾಗಿ ಜರುಗಿಸಬೇಕು. ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಸ್ವಚ್ಚತೆ ಗ್ರಾಮ ಪಂಚಾಯತಗಳ ಮೂಲ ಕರ್ತವ್ಯವಾಗಿದೆ. ಗ್ರಾಮ … Continue reading *ಗ್ರಾಮೀಣ ಪ್ರದೇಶಗಳಲ್ಲಿ ಸಮರ್ಪಕ ನೀರು ನಿರ್ವಹಣೆಗೆ ಕ್ರಮವಹಿಸಿ: ಜಿ.ಪಂ. ಸಿಇಓ ರಾಹುಲ ಶಿಂಧೆ*
Copy and paste this URL into your WordPress site to embed
Copy and paste this code into your site to embed