*ಬಿಎಸ್ ಪಿ ರಾಜ್ಯಾಧ್ಯಕ್ಷನ ಹತ್ಯೆ ಪ್ರಕರಣ: 8 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು*

ಪ್ರಗತಿವಾಹಿನಿ ಸುದ್ದಿ: ಬಹುಜನ ಸಮಾಜವಾದಿ ಪಕ್ಷದ ತಮಿಳುನಾಡು ರಾಜ್ಯಾಧ್ಯಕ್ಷ ಆರ್ಮಾಸ್ಟ್ರಾಂಗ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೆನ್ನೈ ಪೊಲೀಸರು 8 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.  ಚೆನ್ನೈ ಸಮೀಪದ ಪೆರಂಬೂರ್ ಬಳಿಯ ಅವರ ನಿವಾಸಕ್ಕೆ ಬೈಕ್ ನಲ್ಲಿ ಆಗಮಿಸಿದ 6 ಮಂದಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಆರ್ಮಾಸ್ಟ್ರಾಂಗ್ ಅವರನ್ನು ಹತ್ಯೆಗೈದಿದ್ದರು. ಘಟನೆ ಬೆನ್ನಲ್ಲೇ ಚೆನ್ನೈ ಪೊಲೀಸರು 8 ಮಂದಿ ಶಂಕಿತರನ್ನು ವಶಕ್ಕೆ ಪಡೆದು ತೀವ್ರ ವಿಚಾರಣೆ ನಡೆಸಿದ್ದಾರೆ ಎಂದು ಚೆನ್ನೈ ಸೂಪರಿಟೆಂಡೆಂಟ್ ಆಸ್ರಾ ಗರ್ಗ್ ದೃಢಪಡಿಸಿದ್ದಾರೆ. ಹತ್ಯೆ ಘಟನೆ ಬೆನ್ನಲ್ಲೇ … Continue reading *ಬಿಎಸ್ ಪಿ ರಾಜ್ಯಾಧ್ಯಕ್ಷನ ಹತ್ಯೆ ಪ್ರಕರಣ: 8 ಆರೋಪಿಗಳನ್ನು ವಶಕ್ಕೆ ಪಡೆದ ಪೊಲೀಸರು*