*ರಾಷ್ಟ್ರಗೀತೆಗೆ ಅವಮಾನ: ಅಧಿವೇಶನದಿಂದ ಹೊರ ನಡೆದ ರಾಜ್ಯಪಾಲರು*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರಗೀತೆಗೆ ಅವಮಾನ ಮಾಡಲಾಗಿದೆ ಎಂದು ರಾಜ್ಯಪಾಲರು ವಿಧಾನಮಂಡಲ ಧಿವೇಶನದಿಂದಲೇ ಹೊರ ನಡೆದ ಘಟನೆ ತಮಿಳುನಾಡಿನಲ್ಲಿ ನಡೆದಿದೆ.Home add -Advt ತಮಿಳುನಾಡು ವಿಧಾನಸಭಾ ಅಧಿವೇಶನ ಇಂದಿನಿಂದ ಆರಂಭವಾಗಿದೆ. ರಾಷ್ಟ್ರಗೀತೆಗೆ ಅವಮಾನಿಸಲಾಗಿದೆ ಎಂದು ರಾಜ್ಯಪಾಲ ಆರ್.ಎನ್.ರವಿ ವಿಧಾನಸಭೆಯಲ್ಲಿ ಭಾಷಣ ಮಾಡದೇ ಹೊರ ನಡೆದ ಘಟನೆ ನಡೆದಿದೆ. ತಮಿಳುನಾಡಿನ ವಿಧಾನಸಭೆಯಲ್ಲಿ ರಾಜ್ಯಪಾಲರು ಈ ರೀತಿ ಭಾಷಣ ಮಾಡದೇ ಹೊರ ನಡೆದ ಘಟನೆ ಸತತ ಮೂರನೇ ವರ್ಷವಾಗಿದೆ. ಇಂದು ನಡೆದ ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಎಂ.ಕೆ.ಸ್ಟಾಲಿನ್, ರಾಜ್ಯಪಾಲರು ಸದನಕ್ಕೆ … Continue reading *ರಾಷ್ಟ್ರಗೀತೆಗೆ ಅವಮಾನ: ಅಧಿವೇಶನದಿಂದ ಹೊರ ನಡೆದ ರಾಜ್ಯಪಾಲರು*
Copy and paste this URL into your WordPress site to embed
Copy and paste this code into your site to embed