Kannada NewsLatest

ಸ್ಥವನಿಧಿ ಘಾಟ್ ನಲ್ಲಿ ಅಪಘಾತಕ್ಕೊಳಗಾಗಿದ್ದ ಟ್ಯಾಂಕರ್ ಸುರಕ್ಷಿವಾಗಿ ತೆರವು

ಪ್ರಗತಿವಾಹಿನಿ ಸುದ್ದಿ, ನಿಪ್ಪಾಣಿ:

ಸುಮಾರು 24 ಗಂಟೆಗಳ ನಿರಂತರ ಕಾರ್ಯಾಚರಣೆ ನಂತರ ಸ್ಥವನಿಧಿ ಘಾಟ್ ನಲ್ಲಿ ಅಪಘಾತಕ್ಕೊಳಗಾಗಿದ್ದ ಟ್ಯಾಂಕರ್ ತೆರವು ಮಾಡಲಾಗಿದೆ.

ಮಂಗಳವಾರ ಸಂಜೆ ತುಂಬಿದ್ದ ಟ್ಯಾಂಕರ್ ಅಪಘಾತಕ್ಕೊಳಗಾಗಿತ್ತು.

ಪೊಲೀಸರೊಂದಿಗೆ ಸಾರ್ವಜನಿಕರೂ ಕೆಲಸ ಮಾಡಿ ಯಾವುದೇ ನಷ್ಟವಾಗದಂತೆ ಟ್ಯಾಂಕರ್ ತೆರವುಗೊಳಿಸಲಾಯಿತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button