*ಶಿಕ್ಷಕರು ಅಂದರೆ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್*
ಪ್ರಗತಿವಾಹಿನಿ ಸುದ್ದಿ: ಶಿಕ್ಷಕರು ಅಂದರೆ ಮಕ್ಕಳಲ್ಲಿ ಮತ್ತು ಮಕ್ಕಳ ಮೂಲಕ ಸಮಾಜದಲ್ಲಿ ಸಹೃದಯತೆ- ಸಮನ್ವಯತೆ- ಸಹಿಷ್ಣುತೆ-ಸದಾಚಾರ-ಸದ್ವಿಚಾರ-ಸಹಬಾಳ್ವೆ-ಸದಭಿರುಚಿ ಯನ್ನು ರೂಪಿಸುವ ಸಾಮಾಜಿಕ ರಾಯಭಾರಿಗಳು. ಇವರನ್ನು ವಂಧಿಸುವುದು ಉತ್ತಮ ಸಂಸ್ಕಾರ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ನುಡಿದರು. ಮೀಡಿಯಾ ಕನೆಕ್ಟ್ ಮತ್ತು ಪುಣ್ಯ ಫೌಂಡೇಷನ್ ವಿಧ್ಯಾಭವನದಲ್ಲಿ ಆಯೋಜಿಸಿದ್ದ ಗುರುವಂಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ತುಮಕೂರಿನ ಇಡಗೂರು ಸರ್ಕಾರಿ ಶಾಲೆಯ ಶಿಕ್ಷಕರು ಸಮಾಜಮುಖಿಯಾದ ಪ್ರಜೆಗಳನ್ನು ಸೃಷ್ಟಿಸಿ ಸಮಾಜಕ್ಕೆ ಒಪ್ಪಿಸಿದ್ದಾರೆ ಎನ್ನುವುದಕ್ಕೆ ಈ ಗುರುವಂಧನಾ ಕಾರ್ಯಕ್ರಮವೇ ಸಾಕ್ಷಿ. 25 ವರ್ಷಗಳ ಹಿಂದೆ ನಿಮ್ಮಿಂದ … Continue reading *ಶಿಕ್ಷಕರು ಅಂದರೆ ಸಾಮಾಜಿಕ ರಾಯಭಾರಿಗಳು: ಕೆ.ವಿ.ಪ್ರಭಾಕರ್*
Copy and paste this URL into your WordPress site to embed
Copy and paste this code into your site to embed