*ಸರಕಾರಿ ಶಾಲೆಯಲ್ಲಿ ಕಲಿತ ವ್ಯಕ್ತಿ ಜೀವನದಲ್ಲಿ ಎಂತಹ ಪರೀಕ್ಷೆ ಬಂದರೂ ಉತ್ತೀರ್ಣನಾಗುತ್ತಾನೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸರಕಾರಿ ಶಾಲೆಯಲ್ಲಿ ಕಲಿತ ವ್ಯಕ್ತಿ ಮುಂದೆ ಜೀವನದಲ್ಲಿ ಎಂತಹ ಪರೀಕ್ಷೆ ಎದುರಾದರೂ ಉತ್ತೀರ್ಣನಾಗುತ್ತಾನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಿಪ್ರಾಯ ಪಟ್ಟಿದ್ದಾರೆ. ಜಿಲ್ಲಾ ಪಂಚಾಯತ್ ಬೆಳಗಾವಿ, ಶಾಲಾ ಶಿಕ್ಷಣ ಇಲಾಖೆ ಬೆಳಗಾವಿ (ದ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ತಾಲೂಕಾ ವಲಯ ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ಬೆಳಗಾವಿಯ ಗಾಂಧಿ ಭವನದಲ್ಲಿ ಶನಿವಾರ ನಡೆದ 62 ನೇ ಶಿಕ್ಷಕರ ದಿನಾಚರಣೆ ಮತ್ತು ತಾಲೂಕಾ ಮಟ್ಟದ … Continue reading *ಸರಕಾರಿ ಶಾಲೆಯಲ್ಲಿ ಕಲಿತ ವ್ಯಕ್ತಿ ಜೀವನದಲ್ಲಿ ಎಂತಹ ಪರೀಕ್ಷೆ ಬಂದರೂ ಉತ್ತೀರ್ಣನಾಗುತ್ತಾನೆ – ಸಚಿವೆ ಲಕ್ಷ್ಮೀ ಹೆಬ್ಬಾಳಕರ್*