Latest

*ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಹಾಗೂ ಮುಂಬಡ್ತಿ ಶೀಘ್ರ ಆರಂಭಿಸಲು ಒತ್ತಾಯ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ, ವರ್ಗಾವಣೆ ಹಾಗೂ ಮುಂಬಡ್ತಿ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಒತ್ತಾಯಿಸಿದೆ.

ಈಗಾಗಲೇ ಅವೈಜ್ಞಾನಿಕ-ತಾಂತ್ರಿಕ ಕಾರಣಗಳಿಂದಾಗಿ ಶಿಕ್ಷಕರ ಹೆಚ್ಚುವರಿ ಪ್ರಕ್ರಿಯೆಗಳನ್ನು ನಿಲ್ಲಿಸಲಾಗಿದೆ. ಮುಂದಿನ ಕ್ರಮಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸರ್ಕಾರಕ್ಕೆ ಸೂಚಿಸಲಾಗಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಕೆಲ ಬೇಡಿಕೆಗಳನ್ನು ಮುಂದಿಟ್ಟಿದ್ದು, ಶಿಕ್ಷಕರ ವರ್ಗಾವಣೆ ಸಂದರ್ಭದಲ್ಲಿ ಈ ಕೆಳಕಂಡ ಅಂಶಗಳನ್ನು ಅನುಸರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ಮನವಿ ಮಾಡಿದೆ.

Home add -Advt

ಹೆಚ್ಚುವರಿ ಪ್ರಕ್ರಿಯೆ ಶೀಘ್ರವೇ ಪೂರ್ಣಗೊಳಿಸಿ, ವರ್ಗಾವಣೆ ಪ್ರಕ್ರಿಯೆಯನ್ನು ನಿಗದಿತ ವೇಳಾಪಟ್ಟಿಯಂತೆ ಆರಂಭಿಸುವುದು, ಶಿಕ್ಷಕರಿಗೆ ಮುಂಬಡ್ತಿ ನೀಡುವುದು ಸೇರಿದಂತೆ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರು ಕೆಲ ಮನವಿಯನ್ನು ಮಾಡಿದ್ದು, ಮನವಿ ಅಂಶಗಳು ಈ ಕೆಳಗಿನಂತಿವೆ.

*ಸಿದ್ದರಾಮಯ್ಯನವರ ಶ್ರೀನಗರ ಪ್ರವಾಸ ದಿಢೀರ್ ರದ್ದು*

https://pragati.taskdun.com/siddaramaiahshreenagara-visitcancelledbharat-jodo-yatre/

Related Articles

Back to top button