*ಶಾಲೆಗೆ ಗೈರಾಗಿ 7 ವರ್ಷಗಳಿಂದ ಸಂಬಳ ಮಾತ್ರ ಪಡೆಯುತ್ತಿದ್ದ ಶಿಕ್ಷಕ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಕಳೆದ 7 ವರ್ಷಗಳಿಂದ ಶಾಲೆಗೆ ಬಾರದೇ ಸಂಬಳವನ್ನು ಮಾತ್ರ ಪಡೆಯುತ್ತಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಂಪಾರು ದಿನಕರ ಶೆಟ್ಟಿ ಸುಮಾರು 7 ವರ್ಷಗಳಿಂದ ಶಾಲೆಗೆ ಗೈರಾಗಿದ್ದು, ಮಕ್ಕಳಿಗೆ ಪಾಠ ಮಾಡದೇ ಮನೆಯಲ್ಲಿಯೇ ಕುಳಿತು ಸಂಬಳ ಪಡೆಯುತ್ತಿದ್ದರು. ಶಿಕ್ಷಕ ದಿನಕರ ಶೆಟ್ಟಿಯ ಬೇಜವಾಬ್ದಾರಿ ಈಗ ಶಿಕ್ಷಣ ಇಲಾಖೆ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಶಿಕ್ಷಕನನ್ನು ಅಮಾನತು ಮಾಡಲಾಗಿದೆ. ಇನ್ನು ದಿನಕರ … Continue reading *ಶಾಲೆಗೆ ಗೈರಾಗಿ 7 ವರ್ಷಗಳಿಂದ ಸಂಬಳ ಮಾತ್ರ ಪಡೆಯುತ್ತಿದ್ದ ಶಿಕ್ಷಕ ಸಸ್ಪೆಂಡ್*