*ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ತೇಜಸ್ವಿನಿ*

ಪ್ರಗತಿವಾಹಿನಿ ಸುದ್ದಿ: ಎರಡು ದಿನಗಳ ಹಿಂದಷ್ಟೇ ವಿಧಾನಪರಿಷತ್ ಬಿಜೆಪಿ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ತೇಜಸ್ವಿನಿ ಗೌಡ ಇಂದು ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ. ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಜೈರಾಮ್ ರಮೇಶ್, ಪವನ್ ಖೇರಾ ಸಮ್ಮುಖದಲ್ಲಿ ತೇಜಸ್ವಿನಿ ಗೌಡ ಕಾಂಗ್ರೆಸ್ ಪಕ್ಷಕ್ಕೆ ಮರು ಸೇರ್ಪಡೆಯಾಗಿದ್ದಾರೆ. ಈ ವೇಳೆ ಮಾತನಾಡಿದ ತೇಜಸ್ವಿನಿ ಗೌಡ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿದೆ. ಪ್ರತಾಪ್ ಸಿಂಹ, ಸಿ.ಟಿ.ರವಿಯಂತವರಿಗೆ ಟಿಕೆಟ್ ಕೊಟ್ಟಿಲ್ಲ. ಬಿಜೆಪಿಯಲ್ಲಿ ಅಂದು ಬರಗಾಲವಿತ್ತು. ಇಂದು ಸಮೃದ್ಧವಾಗಿ ಭ್ರಷ್ಟಾಚಾರ … Continue reading *ಬಿಜೆಪಿ ತೊರೆದು ಕಾಂಗ್ರೆಸ್ ಗೆ ಸೇರ್ಪಡೆಯಾದ ತೇಜಸ್ವಿನಿ*